ಬ್ರೇಕಿಂಗ್ ನ್ಯೂಸ್
09-05-23 10:40 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 9: ಬೆಳ್ತಂಗಡಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ದಲಿತ ಕಾಲನಿಗೆ ತೆರಳಿ, ಹಣ ನೀಡಲು ಪ್ರಯತ್ನಿಸಿದ್ದಾರೆಂದು ಆರೋಪ ಕೇಳಿಬಂದಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ.
ಮೇ 8ರ ಸೋಮವಾರ ಸಂಜೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ರಾತ್ರಿ ವೇಳೆ ದಲಿತ ಕಾಲನಿ ಅಶೋಕ ನಗರ ಎಂಬಲ್ಲಿಗೆ ಶಾಸಕ ಹರೀಶ್ ಪೂಂಜ ಮತ್ತು ಬೆಂಬಲಿಗರು ತೆರಳಿದ್ದಾರೆ. ನಿಮಗೆ ಐದು ಲಕ್ಷ ಕೊಡುತ್ತೇನೆ, ನಿಮ್ಮೆಲ್ಲರ ಮತಗಳನ್ನು ಬಿಜೆಪಿಗೆ ಹಾಕಿಸಬೇಕು. ಅಲ್ಲದೆ, ಕಾಲನಿಯ ಎಲ್ಲರಿಗೂ ಮನೆ ನಿರ್ಮಿಸಿಕೊಟ್ಟು ಜಾಗದ ಹಕ್ಕುಪತ್ರ ಮಾಡಿಕೊಡುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಹೇಳಿದ್ದಾರೆ ಎನ್ನಲಾಗಿದೆ.

ಈ ವೇಳೆ, ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದು ಶಾಸಕರು ಮತ್ತು ಬೆಂಬಲಿಗರನ್ನು ತರಾಟೆಗೆತ್ತಿಕೊಂಡಿದ್ದಾರೆ. ಎರಡೂ ತಂಡಗಳ ಮಧ್ಯೆ ವಾಗ್ವಾದ ನಡೆದಿದ್ದು ಆನಂತರ ಶಾಸಕರು ಮತ್ತು ಬೆಂಬಲಿಗರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
#Beltangady #BJP candidate #HarishPoonja accused of enticing Dalit colony voters with cash, locals turn angry, video goes viral. Locals, who got angry at #HarishPoonja, gheraoed him and exchanged heated words with his team members. #mangalore pic.twitter.com/IAsBx1KJFk
— Headline Karnataka (@hknewsonline) May 9, 2023
Beltangady BJP candidate Harish Poonja accused of enticing Dalit colony voters with cash, locals turn angry, video goes viral. Locals, who got angry at Harish Poonja, gheraoed him and exchanged heated words with his team members. It is said that Harish and his followers escaped from the spot as soon as the locals began gheraoing them.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm