ಬ್ರೇಕಿಂಗ್ ನ್ಯೂಸ್
09-05-23 10:40 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 9: ಬೆಳ್ತಂಗಡಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ದಲಿತ ಕಾಲನಿಗೆ ತೆರಳಿ, ಹಣ ನೀಡಲು ಪ್ರಯತ್ನಿಸಿದ್ದಾರೆಂದು ಆರೋಪ ಕೇಳಿಬಂದಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ.
ಮೇ 8ರ ಸೋಮವಾರ ಸಂಜೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ರಾತ್ರಿ ವೇಳೆ ದಲಿತ ಕಾಲನಿ ಅಶೋಕ ನಗರ ಎಂಬಲ್ಲಿಗೆ ಶಾಸಕ ಹರೀಶ್ ಪೂಂಜ ಮತ್ತು ಬೆಂಬಲಿಗರು ತೆರಳಿದ್ದಾರೆ. ನಿಮಗೆ ಐದು ಲಕ್ಷ ಕೊಡುತ್ತೇನೆ, ನಿಮ್ಮೆಲ್ಲರ ಮತಗಳನ್ನು ಬಿಜೆಪಿಗೆ ಹಾಕಿಸಬೇಕು. ಅಲ್ಲದೆ, ಕಾಲನಿಯ ಎಲ್ಲರಿಗೂ ಮನೆ ನಿರ್ಮಿಸಿಕೊಟ್ಟು ಜಾಗದ ಹಕ್ಕುಪತ್ರ ಮಾಡಿಕೊಡುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಹೇಳಿದ್ದಾರೆ ಎನ್ನಲಾಗಿದೆ.

ಈ ವೇಳೆ, ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದು ಶಾಸಕರು ಮತ್ತು ಬೆಂಬಲಿಗರನ್ನು ತರಾಟೆಗೆತ್ತಿಕೊಂಡಿದ್ದಾರೆ. ಎರಡೂ ತಂಡಗಳ ಮಧ್ಯೆ ವಾಗ್ವಾದ ನಡೆದಿದ್ದು ಆನಂತರ ಶಾಸಕರು ಮತ್ತು ಬೆಂಬಲಿಗರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
#Beltangady #BJP candidate #HarishPoonja accused of enticing Dalit colony voters with cash, locals turn angry, video goes viral. Locals, who got angry at #HarishPoonja, gheraoed him and exchanged heated words with his team members. #mangalore pic.twitter.com/IAsBx1KJFk
— Headline Karnataka (@hknewsonline) May 9, 2023
Beltangady BJP candidate Harish Poonja accused of enticing Dalit colony voters with cash, locals turn angry, video goes viral. Locals, who got angry at Harish Poonja, gheraoed him and exchanged heated words with his team members. It is said that Harish and his followers escaped from the spot as soon as the locals began gheraoing them.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm