ಬ್ರೇಕಿಂಗ್ ನ್ಯೂಸ್
05-08-20 10:46 am Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 5: ದಕ್ಷಿಣ ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಉಗ್ರ ಸಂಘಟನೆಗಳು ಸ್ಕೆಚ್ ರೂಪಿಸಿದ್ದು ಕರ್ನಾಟಕ ಸೇರಿ ಕರಾವಳಿಯಾದ್ಯಂತ ಹೈ ಎಲರ್ಟ್ ಇರುವಂತೆ ಕೇಂದ್ರ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ರವಾನಿಸಿದೆ.
ಸಿರಿಯಾ ಮೂಲದ ಐಎಸ್ಐಎಲ್ ಉಗ್ರ ಸಂಘಟನೆಯ ಭಾರತದ ವಿಭಾಗ ' ಹಿಂದ್ ವಿಲಾಯತ್ ' ಹಾಗೂ ಅಲ್ ಖೈದಾ ಉಗ್ರರು ದಕ್ಷಿಣ ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದೆ ಎನ್ನಲಾಗುತ್ತಿದೆ. ಭಾರತದಲ್ಲಿ ಕೊರೊನಾ ಸಂಕಷ್ಟದ ಸಂದರ್ಭವನ್ನು ಬಳಸಿಕೊಂಡು ವಿಧ್ವಂಸಕ ಕೃತ್ಯ ಎಸಗಲು ತಮ್ಮ ಸ್ಲೀಪರ್ ಸೆಲ್ ಗಳಿಗೆ ಈ ಉಗ್ರ ಸಂಘಟನೆಗಳು ನಿರ್ದೇಶನ ನೀಡಿವೆ ಎಂದು ಹೇಳಲಾಗಿದೆ.
ಉಗ್ರರ ಸಂಚು ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಇರುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಮ ಮಂದಿರ ಭೂಮಿಪೂಜೆಯ ಸಂಭ್ರಮಾಚರಣೆ ವೇಳೆ ಹಾಗು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಉಗ್ರರು ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಪಡೆ ರಾಜ್ಯಕ್ಕೆ ರವಾನಿಸಿದ ಸಂದೇಶದಲ್ಲಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಪ್ರಮುಖವಾಗಿ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಇರುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಕಡಲ ತಡಿಯಲ್ಲಿ ನಡೆಯುವ ಯಾವುದೇ ಅಸ್ವಾಭಾವಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಹೀಗಾಗಿ ಸಮುದ್ರ ಮತ್ತು ಕಡಲ ತೀರದ ಚಟುವಟಿಕೆ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm