ಬ್ರೇಕಿಂಗ್ ನ್ಯೂಸ್
05-08-20 10:46 am Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 5: ದಕ್ಷಿಣ ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಉಗ್ರ ಸಂಘಟನೆಗಳು ಸ್ಕೆಚ್ ರೂಪಿಸಿದ್ದು ಕರ್ನಾಟಕ ಸೇರಿ ಕರಾವಳಿಯಾದ್ಯಂತ ಹೈ ಎಲರ್ಟ್ ಇರುವಂತೆ ಕೇಂದ್ರ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ರವಾನಿಸಿದೆ.
ಸಿರಿಯಾ ಮೂಲದ ಐಎಸ್ಐಎಲ್ ಉಗ್ರ ಸಂಘಟನೆಯ ಭಾರತದ ವಿಭಾಗ ' ಹಿಂದ್ ವಿಲಾಯತ್ ' ಹಾಗೂ ಅಲ್ ಖೈದಾ ಉಗ್ರರು ದಕ್ಷಿಣ ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದೆ ಎನ್ನಲಾಗುತ್ತಿದೆ. ಭಾರತದಲ್ಲಿ ಕೊರೊನಾ ಸಂಕಷ್ಟದ ಸಂದರ್ಭವನ್ನು ಬಳಸಿಕೊಂಡು ವಿಧ್ವಂಸಕ ಕೃತ್ಯ ಎಸಗಲು ತಮ್ಮ ಸ್ಲೀಪರ್ ಸೆಲ್ ಗಳಿಗೆ ಈ ಉಗ್ರ ಸಂಘಟನೆಗಳು ನಿರ್ದೇಶನ ನೀಡಿವೆ ಎಂದು ಹೇಳಲಾಗಿದೆ.
ಉಗ್ರರ ಸಂಚು ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಇರುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಮ ಮಂದಿರ ಭೂಮಿಪೂಜೆಯ ಸಂಭ್ರಮಾಚರಣೆ ವೇಳೆ ಹಾಗು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಉಗ್ರರು ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಪಡೆ ರಾಜ್ಯಕ್ಕೆ ರವಾನಿಸಿದ ಸಂದೇಶದಲ್ಲಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಪ್ರಮುಖವಾಗಿ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಇರುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಕಡಲ ತಡಿಯಲ್ಲಿ ನಡೆಯುವ ಯಾವುದೇ ಅಸ್ವಾಭಾವಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಹೀಗಾಗಿ ಸಮುದ್ರ ಮತ್ತು ಕಡಲ ತೀರದ ಚಟುವಟಿಕೆ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 07:04 pm
HK News Desk
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm