ಬ್ರೇಕಿಂಗ್ ನ್ಯೂಸ್
10-05-23 12:36 pm Udupi Correspondent ಕರಾವಳಿ
ಉಡುಪಿ, ಮೇ 10: ಈ ಬಾರಿ ಮತ ಚಲಾವಣೆಗೆ ಹಿಂದಿಗಿಂತ ಹೆಚ್ಚು ಹುರುಪು ಬಂದ ಹಾಗಿದೆ. ಇಲ್ಲೊಬ್ಬಳು ಮಧುಮಗಳು ಹಸೆಮಣೆಗೆ ಕಾಲಿಡುವ ಮೊದಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದಾರೆ.
ಕಾಪು ಕ್ಷೇತ್ರದ ಪಲಿಮಾರು ಗ್ರಾಮ ಪಂಚಾಯಿತಿ ಅವರಾಲು ಮಟ್ಟು ಎಂಬಲ್ಲಿನ ಮತಗಟ್ಟೆಯಲ್ಲಿ ನವ ವಧು ಮೆಲಿಟಾ ಬೆಳಗ್ಗಿನ ಹೊತ್ತಲ್ಲೇ ಮತ ಚಲಾಯಿಸಿ ಮಾದರಿಯಾಗಿದ್ದಾರೆ.
ಮದುವೆಗೆ ಹೋಗುವ ಮಹಿಳೆಯರೂ ಆಕರ್ಷಕ ಸೀರೆಗಳನ್ನು ಉಟ್ಟು ಬೆಳಗ್ಗೆಯೇ ಸರತಿ ಸಾಲಿನಲ್ಲಿ ನಿಂತಿದ್ದರು. ಮದುವೆ ಮಂಟಪಕ್ಕೆ ಹೋಗಿ ಹಕ್ಕು ಚಲಾಯಿಸುವುದು ಮಿಸ್ ಆಗಬಾರದೆಂದು ಮಹಿಳೆಯರ ಸಾಲು ಕೆಲವೆಡೆ ಮಾರುದ್ದ ಇತ್ತು.

ತಾಳಿಕಟ್ಟುವ ಮುನ್ನ ಮತ ಚಲಾಯಿಸಿದ ಮದುಮಗ;
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶಿವಪ್ಪನಾಯಕ ನಗರ ಬಡಾವಣೆಯ ನಾರಾಯಣ ಅವರ ಪುತ್ರ ವಿನೋದ್ ಕುಮಾರ್ ಮದುವೆ ಮಂಟಪಕ್ಕೆ ಹೊರಡುವ ಮುನ್ನ ಮತ ಚಲಾಯಿಸಿದ್ದಾರೆ.
ವಿನೋದ್ ಅವರ ವಿವಾಹ ರಿಪ್ಪನ್ ಪೇಟೆಯಲ್ಲಿ ಪಲ್ಲವಿ ಅವರೊಂದಿಗೆ ಬುಧವಾರ ನಡೆಯುವುದೆಂದು ನಿಶ್ಚಯವಾಗಿತ್ತು.ಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೆ ಮದುವೆ ದಿನಾಂಕ ನಿಗದಿಯಾಗಿತ್ತು.
ಮದುವೆ ದಿನವೆ ಚುನಾವಣೆ ದಿನ ಎಂದು ತಿಳಿದು ಆರಂಭದಲ್ಲಿ ಬೇಸರವಾಗಿತ್ತು.ಆದರೆ ನಾನು ನನ್ನ ಕುಟುಂಬದ ಎಲ್ಲರೂ ಬೆಳಿಗ್ಗೆ ಯೆ ಮತ ಚಲಾಯಿಸಿ ಮದುವೆಗೆ ಹೊರಟಿದ್ದೇವೆ. ನಮ್ಮ ಹಕ್ಕನ್ನು ನಾವು ಮರೆಯಬಾರದು ಎಂದು ವಿನೋದ್ ತಿಳಿಸಿದ್ದಾರೆ

ಮುಹೂರ್ತಕ್ಕೂ ಮುನ್ನ ವಧುವಿನ ಮತದಾನ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿಯ ಮತಗಟ್ಟೆಯಲ್ಲಿ ಮುಹೂರ್ತಕ್ಕೂ ಮುನ್ನ ನವ ವಧು ಮತದಾನ ಮಾಡಿ ಗಮನ ಸೆಳೆದಿದ್ದಾರೆ. ರೇಷ್ಮೆ ಸೀರೆ ಉಟ್ಟಿದ್ದ ಮದುವಣಗಿತ್ತಿ ಸಂಪೂರ್ಣ ರೆಡಿಯಾಗಿ ಬಂದು ಮತ ಚಲಾಯಿಸಿ ಮದುವೆ ಮಂಟಪಕ್ಕೆ ಹೋಗಿದ್ದಾರೆ.
Karnataka election 2023, brides visit polling booths on their wedding day at Udupi and Chikmagalur to cast their votes before their wedding. The bridegroom from Sagar, Shivamogga, cast his vote before reaching the marriage hall.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm