ಬ್ರೇಕಿಂಗ್ ನ್ಯೂಸ್
10-05-23 09:03 pm Mangalore Correspondent ಕರಾವಳಿ
ಮಂಗಳೂರು, ಮೇ 10: ಚುನಾವಣೆ ಬೆನ್ನಲ್ಲೇ ಮಂಗಳೂರು ಹೊರವಲಯದ ಮೂಡುಶೆಡ್ಡೆಯಲ್ಲಿ ಮೂಡುಬಿದ್ರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ. ಸ್ಥಳದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ಸೇರಿದ್ದು ಉದ್ವಿಗ್ನ ಸ್ಥಿತಿ ನೆಲೆಯಾಗಿದೆ.
ಮಾಹಿತಿ ಪ್ರಕಾರ, ಸಂಜೆ ಹೊತ್ತಿಗೆ ಮೂಡುಶೆಡ್ಡೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿದ್ದರು. ಈ ವೇಳೆ, ಮಿಥುನ್ ರೈ ಮತ್ತು ಬೆಂಬಲಿಗರಿದ್ದ ಕಾರು ಆ ದಾರಿಯಲ್ಲಿ ಬಂದಿದ್ದು ಬಿಜೆಪಿಯವರು ಮೋದಿ ಮೋದಿ ಘೋಷಣೆ ಕೂಗಿದ್ದಾರೆ. ಮಿಥುನ್ ರೈ ಮತ್ತು ಬೆಂಬಲಿಗರು ಕಾರು ನಿಲ್ಲಿಸಿ ಕಾಂಗ್ರೆಸ್ ಜೈ ಎಂದು ಘೋಷಣೆ ಕೂಗಿದ್ದಾರೆ.


ಎರಡೂ ತಂಡಗಳ ಜೈಕಾರದ ನಡುವೆಯೇ ಮಿಥುನ್ ರೈ ಕಾರಿಗೆ ಕಲ್ಲು ತೂರಾಟ ಆಗಿದೆ. ಇಬ್ಬರು ಕಾರ್ಯಕರ್ತರು ಸಣ್ಣ ಮಟ್ಟಿಗೆ ಗಾಯಗೊಂಡಿದ್ದಾರೆ. ತರುವಾಯ ಎರಡೂ ಪಕ್ಷಗಳ ಕಾರ್ಯಕರ್ತರು ಸೇರಿದ್ದು ಪರಸ್ಪರ ಘೋಷಣೆ ಕೂಗಿದ್ದಾರೆ. ಅಷ್ಟರಲ್ಲಿ ಪೊಲೀಸರು ತಂಡಗಳನ್ನು ಅಡ್ಡ ಹಾಕಿದ್ದು ಗುಂಪನ್ನು ಚದುರಿಸಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.


ನಕಲಿ ಮತದಾನ ಆರೋಪ ; ಪ್ರತಿಭಟನೆ
ತೋಡಾರಿನಲ್ಲಿ ವ್ಯಕ್ತಿಯೊಬ್ಬ ನಕಲಿ ಮತದಾನ ಮಾಡಿದ್ದಾನೆಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಿಜೆಪಿ ಕಾರ್ಯಕರ್ತರು ಮೂಡುಬಿದ್ರೆ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Moodbidri MLA Candidate Mithun Rai car attacked, stone pelted in Moodushedde, police deploy security in Mangalore.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm