ಬ್ರೇಕಿಂಗ್ ನ್ಯೂಸ್
11-05-23 10:41 am Mangalore Correspondent ಕರಾವಳಿ
ಉಳ್ಳಾಲ, ಮೇ 11: ಎರಡು ವರುಷಗಳ ಹಿಂದೆ ಕುಂಪಲದ ಆಶ್ರಯ ಕಾಲನಿಯ ಮನೆಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ರೂಪದರ್ಶಿ ಪ್ರೇಕ್ಷ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಕುತ್ತಾರು, ಮುಂಡೋಳಿ ನಿವಾಸಿ ಯತಿರಾಜ್ ಗಟ್ಟಿ(20) ಆತ್ಮ ಹತ್ಯೆಗೈದ ಯುವಕ. ಯತಿರಾಜ್ ತನ್ನ ಮನೆಯ ಹಿಂದಿನ ಚಿಕ್ಕಮ್ಮನ ಮನೆಯ ಎದುರಿನ ಸಿಟ್ ಔಟ್ನ ಕಬ್ಬಿಣದ ಹುಕ್ಸ್ ಒಂದಕ್ಕೆ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದಾನೆ. ನಿನ್ನೆ ರಾತ್ರಿ 11 ರ ವೇಳೆ ಮನೆಗೆ ಬಂದಿದ್ದ ಯತಿರಾಜ್ ಚಿಕ್ಕಮ್ಮ ಮನೆಯಲ್ಲಿರದ ವೇಳೆ ನೇಣು ಬಿಗಿದಿದ್ದಾನೆ. ಇಂದು ಬೆಳಿಗ್ಗೆ ಯತಿರಾಜ್ ನ ಮಾವ ಹುಡುಕಾಡಿದಾಗ ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.ಕೂಡಲೆ ಮನೆಮಂದಿ ನೇಣು ಕುಣಿಕೆಯನ್ನ ಕಡಿದರೂ ಅದಾಗಲೇ ಯತಿರಾಜ್ ಮೃತಪಟ್ಟಿದ್ದ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದಾರೆ.



ರೂಪದರ್ಶಿ ಸಾವಿಗೆ ಪ್ರಚೋದನೆ ಆರೋಪ..
2021 ರ ಮಾರ್ಚ್ 10 ರಂದು ಕುಂಪಲದ ಆಶ್ರಯ ಕಾಲನಿ ನಿವಾಸಿ ರೂಪದರ್ಶಿ ಪ್ರೇಕ್ಷ ತನ್ನ ಮನೆಯ ಕೋಣೆಯೊಳಗೆ ಸಿಲಿಂಗ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಯುವತಿಯ ಪೋಷಕರ ದೂರಿನಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದಡಿ ಉಳ್ಳಾಲ ಪೊಲೀಸರು ಯತಿರಾಜನ್ನ ಬಂಧಿಸಿದ್ದರು. ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಯತಿರಾಜ್ ನ್ಯಾಯಾಲಯದಲ್ಲಿ ಈಗಲೂ ಪ್ರಕರಣವನ್ನ ಎದುರಿಸುತ್ತಿದ್ದ. ಯತಿರಾಜ್ ಇದೀಗ ದಿಢೀರನೆ ಆತ್ಮಹತ್ಯೆಗೈದಿದ್ದು ಸಾವಿಗೆ ನಿಖರ ಕಾರಣ ತಿಳಿದಿಲ್ಲ. ನಿರ್ದಿಷ್ಟ ಉದ್ಯೋಗದಲ್ಲಿಲ್ಲದ ಯತಿರಾಜ್ ತನ್ನಲ್ಲಿದ್ದ ಬೈಕನ್ನೂ ಮಾರಿದ್ದು ಖಿನ್ನತೆಗೊಳಗಾಗಿದ್ದನಂತೆ. ಮೃತ ಯತಿರಾಜ್ ತಂದೆ, ತಾಯಿ, ತಮ್ಮನನ್ನ ಅಗಲಿದ್ದಾನೆ.
ವನ್ ಸೈಡ್ ಲವ್ ; ಆಕೆಯ ಮಾಡೆಲಿಂಗ್, ಫೋಟೋ ಶೂಟ್ ಬಗ್ಗೆ ವಿರೋಧ, ಹರೆಯದ ಹುಡುಗಿಯ ದುರಂತ ಅಂತ್ಯ !!
Mangalore Kumpala Model Preksha susicde case, accused Yatin Raj who was facing charges of Abetment to Suicide has now committed suicide at his residence. A modeling girl, who was preparing to travel to Bangalore to participate in a photo shoot, was found dead by hanging-in a room at a Ashraya Colony in Kumpala in March 2021.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm