ಬ್ರೇಕಿಂಗ್ ನ್ಯೂಸ್
12-05-23 03:34 pm Mangalore Correspondent ಕರಾವಳಿ
ಮಂಗಳೂರು, ಮೇ 12: ಮಂಗಳೂರಿನ ಪ್ರಸಿದ್ದ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಅಂಗಣಕ್ಕೆ ಗುರುವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ ಮೂವರು ಅನ್ಯ ಕೋಮಿನವರು ಬಂದುದಲ್ಲದೆ ಸಂಶಯಾಸ್ಪದವಾಗಿ ವರ್ತಿಸಿದ ಘಟನೆಯ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ.
ಈ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದು, ಭದ್ರತಾ ಸಿಬ್ಬಂದಿ ಇರುವಾಗಲೇ ದೇವಸ್ಥಾನದ ಗೇಟ್ ಅಕ್ರಮ ಪ್ರವೇಶಿಸಿ ಪವಿತ್ರವಾದ ದೇವಸ್ಥಾನದ ಅಂಗಣದಲ್ಲಿ ಪಾದರಕ್ಷೆ ಸಹಿತ ದ್ವಿಚಕ್ರ ವಾಹನದಲ್ಲಿ ಸುತ್ತು ಬಂದು ಅಪವಿತ್ರಗೊಳಿಸುವ ಸಂಚು ನಡೆಸಿದ್ದು, ಈ ಹಿಂದೆ ಶಾಕೀರ್ ಅನ್ನುವಂತಹ ಭಯೋತ್ಪಾದಕ ಕುಕ್ಕರ್ ಬಾಂಬ್ ಮೂಲಕ ದೇವಸ್ಥಾನ ಗುರಿಯಾಗಿಟ್ಟುಕೊಂಡಿದ್ದು, ಈ ಯುವಕರು ಅಂತಹ ಭಯೋತ್ಪಾದಕ ಕೃತ್ಯ ಅಥವಾ ದೇವಸ್ಥಾನಕ್ಕೆ ಅಪವಿತ್ರ ನಡೆಸುವ ದುಷ್ಕೃತ್ಯಕ್ಕೆ ಸಂಚು ಇರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಕಾಂಗ್ರೆಸ್ ಬಹುಮತ ಸಮೀಕ್ಷೆ ಹಿನ್ನೆಲೆಯಲ್ಲಿ ಜಿಹಾದಿಗಳು ಇಂತಹ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಬಗ್ಗೆ ಸಂಶಯ ವ್ಯಕ್ತವಾಗಿದೆ ಎಂದಿದೆ.
ಹಾಗಾಗಿ ಅವರನ್ನು ಉನ್ನತಮಟ್ಟದ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ , ಈಗಾಗಲೇ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಕಮಿಷನರಿಗೆ ಮನವಿ ನೀಡಿದ್ದು, ಕದ್ರಿ ದೇವಸ್ಥಾನಕ್ಕೆ ಶಾಶ್ವತ ಪೋಲಿಸ್ ಸಿಬ್ಬಂದಿ ನೀಡಿ ಸೂಕ್ತ ಭದ್ರತೆ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿಯಲ್ಲಿ ಆಗ್ರಹಿಸಲಾಗಿದೆ.
ಕದ್ರಿ ದೇವಸ್ಥಾನಕ್ಕೆ ಮೂವರು ಆಗಂತುಕರ ನುಗ್ಗಲು ಯತ್ನ ; ನಡುರಾತ್ರಿಯಲ್ಲಿ ಬೈಕ್ ಜೊತೆಗೇ ಅಂಗಣಕ್ಕೆ ನುಗ್ಗಿದ ಯುವಕರು!
3 Strangers Arrested For Trying to Break Into Kadri temple in Mangalore, VHP demands high security, letter to police Commissioner. Three youths of different community, who arrived on a bike on Thursday night and were roaming suspiciously in the campus of Kadri temple, were handed over to police by locals.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm