ಬ್ರೇಕಿಂಗ್ ನ್ಯೂಸ್
13-05-23 04:21 pm Mangalore Correspondent ಕರಾವಳಿ
ಮಂಗಳೂರು, ಮೇ 13: ಎಸ್ಡಿಪಿಐ ಪಕ್ಷದ ರಿಯಾಝ್ ಪರಂಗಿಪೇಟೆ ಈ ಬಾರಿ ಉಳ್ಳಾಲದ ಅಭ್ಯರ್ಥಿಯಾಗಿ ಸ್ಫರ್ಧಿಸಿ, ಮುಸ್ಲಿಂ ಮತಗಳನ್ನ ಸೆಳೆದರೂ ಸೋಲಿಲ್ಲದ ಸರದಾರ ಕಾಂಗ್ರೆಸ್ ಪಕ್ಷದ ಯು.ಟಿ.ಖಾದರ್ ಗೆ ತಾಂಟಲು ಸಾಧ್ಯವಾಗಲಿಲ್ಲ. ಖಾದರ್ ಅವರು ತಮ್ಮ ಗೆಲುವಿನ ಅಂತರವನ್ನು ಮತ್ತಷ್ಟು ಹೆಚ್ಚಿಸಿದ್ದು 22,977 ಮತಗಳ ಅಂತರದಲ್ಲಿ ಗೆದ್ದು ಸತತ ಐದನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಾರೆ.
ಎಸ್ಡಿಪಿಐ ಪಕ್ಷದ ರಿಯಾಝ್ ಪರಂಗಿ ಪೇಟೆಯವರು ಉಳ್ಳಾಲದಿಂದ ಈ ಬಾರಿ ಸ್ಫರ್ಧಿಸಿ 15,029 ಗಣನೀಯ ಮತಗಳನ್ನ ಸೆಳೆದಿದ್ದಾರೆ. ಕೈ ಶಾಸಕ ಯು.ಟಿ.ಖಾದರ್ ತಮ್ಮ ನೇರ ಸ್ಫರ್ಧಿ ಬಿಜೆಪಿಯ ಸತೀಶ್ ಕುಂಪಲ ವಿರುದ್ಧ 22,977 ಸಾವಿರ ಮತಗಳ ಅಂತರದಲ್ಲಿ ಗೆಲುವು ಕಂಡಿದ್ದಾರೆ. ಕಳೆದ 2018 ರ ಚುನಾವಣೆಯಲ್ಲಿ ದ.ಕ ಜಿಲ್ಲೆಯಿಂದ ಯು.ಟಿ.ಖಾದರ್ ಅವರು ಕಾಂಗ್ರೆಸಿಂದ ಏಕೈಕರಾಗಿ ಗೆದ್ದು ಶಾಸಕರಾಗಿದ್ದರು. ಅಲ್ಲದೆ ವಿದಾನಸಭೆಯ ವಿಪಕ್ಷ ಉಪ ನಾಯಕರೂ ಆಗಿದ್ದರು.


ಉಳ್ಳಾಲದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರು, ಬಿಲ್ಲವ ಮುಖಂಡರಾಗಿ ಗುರುತಿಸಿದ್ದ ಸತೀಶ್ ಕುಂಪಲ ಅವರು ಈ ಬಾರಿ ಕೊನೆಯ ಕ್ಷಣದಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದು ಖಾದರ್ ವಿರುದ್ಧ ಭಾರೀ ಮತಗಳ ಅಂತರದಲ್ಲಿ ಸೋಲನ್ನ ಕಂಡಿದ್ದಾರೆ.
ಶಾಸಕ ಯು.ಟಿ ಖಾದರ್ ಅವರು 82,637 ಮತಗಳನ್ನ ಪಡೆದಿದ್ದರೆ, ಬಿಜೆಪಿಯ ಸತೀಶ್ ಕುಂಪಲ 59,660 ಮತಗಳನ್ನ ಪಡೆದಿದ್ದು , ಎಸ್ಡಿಪಿಐ ನ ರಿಯಾಝ್ ಪರಂಗಿ ಪೇಟೆ 15,029 ಮತಗಳನ್ನ ಪಡೆದಿದ್ದಾರೆ.
Mangalore Ullal Major victory for congress UT Khader with 82 thousand votes, BJP Satish Kumpala and Riyaz Farangipete defeated. Staish Kumapal has got votes of 59,000 and Riyaz Farangipete gets 15000 votes.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm