ಬ್ರೇಕಿಂಗ್ ನ್ಯೂಸ್
28-10-20 08:41 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 28: ಬಿಜೆಪಿ ಕಾರ್ಯಕರ್ತ, ಫೋಟೋಗ್ರಾಫರ್ ದಿನೇಶ್ ಶೆಟ್ಟಿ ಕೊಟ್ಟಿಂಜ ಎಂಬವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಪರಂಗಿಪೇಟೆಯಲ್ಲಿ ನಡೆದಿದೆ.
ಪರಂಗಿಪೇಟೆ ಜಂಕ್ಷನ್ನಲ್ಲಿ ತನ್ನ ಸ್ಟುಡಿಯೋದಲ್ಲಿದ್ದ ವೇಳೆ ಮೂರು ಮಂದಿ ಆಗಂತುಕರು ಸ್ಟುಡಿಯೋಗೆ ನುಗ್ಗಿ ದಿನೇಶ್ ಕೊಟ್ಟಿಂಜ ಮೇಲೆ ದಾಳಿ ನಡೆಸಿದ್ದಾರೆ. ತಲವಾರು ದಾಳಿಯಿಂದ ಗಾಯಗೊಂಡ ದಿನೇಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜೆ 7.30ರ ಸುಮಾರಿಗೆ ತನ್ನ ಸ್ಟುಡಿಯೋದಲ್ಲಿದ್ದ ವೇಳೆ ಮೂವರು ಫೋಟೊ ತೆಗೆಯಲೆಂದು ಆಗಮಿಸಿದ್ದರು. ಅದರಲ್ಲಿ ಒಬ್ಬ ಫೋಟೊ ತೆಗೆಯಲೆಂದು ಒಳಕ್ಕೆ ಬಂದಿದ್ದ. ಈ ವೇಳೆ, ದಿನೇಶ್ ಕ್ಯಾಮರಾ ರೆಡಿ ಮಾಡುತ್ತಿದ್ದಾಗ ಮತ್ತಿಬ್ಬರು ಒಳಗೆ ನುಗ್ಗಿ ದಾಳಿ ನಡೆಸಿದ್ದಾರೆ. ದಿನೇಶ್ ಕೂಡಲೇ ಬೊಬ್ಬೆ ಹೊಡೆದಿದ್ದು ಅಕ್ಕಪಕ್ಕದ ಅಂಗಡಿಗಳ ಜನ ಆಗಮಿಸಿ ದುಷ್ಕರ್ಮಿಗಳ ಮೇಲೆ ಚೇರ್ ನಿಂದ ಹೊಡೆಯಲು ಆರಂಭಿಸಿದ್ದಾರೆ. ದುಷ್ಕರ್ಮಿಗಳು ಓಡಿ ಹೋಗಿದ್ದು ದಿನೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಿನೇಶ್, ಅಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿಯನ್ನು ಸ್ಥಳೀಯರು ನೀಡಿದ್ದಾರೆ.
ಬಂಟ್ವಾಳ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿನೇಶ್ ಶೆಟ್ಟಿ ಕೊಟ್ಟಿಂಜ, ಬಿಜೆಪಿ ಮಂಗಳೂರು ಕ್ಷೇತ್ರ ಸಮಿತಿಯಲ್ಲಿ ಪದಾಧಿಕಾರಿಯಾಗಿದ್ದಾರೆ. ಹೊಸ ದಿಗಂತ ಪತ್ರಿಕೆಗೆ ಅರೆಕಾಲಿಕ ವರದಿಗಾರನಾಗಿಯೂ ಕೆಲಸ ಮಾಡುತ್ತಿದ್ದಾರೆ. ದುಷ್ಕರ್ಮಿಗಳು ಪೂರ್ವ ದ್ವೇಷದಿಂದ ಹಲ್ಲೆ ನಡೆಸಿದ್ದಾರೆಯೇ, ಬೇರೇನಾದ್ರೂ ಕಾರಣ ಇದೆಯೇ ಎನ್ನುವ ಬಗ್ಗೆ ಗೊತ್ತಾಗಿಲ್ಲ.
In a shocking event, photographer Dinesh Shetty of Trisha Studio in Farangipete was reported to have been stabbed inside his studios by miscreants. The incident happened on Wednesday, October 28.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am