ಬ್ರೇಕಿಂಗ್ ನ್ಯೂಸ್
14-05-23 04:35 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 14: ಸಾರ್ವಜನಿಕ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಶವ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಬಳಿ ನಡೆದಿದೆ. ನೀರು ದುರ್ವಾಸನೆ ಬರುತ್ತಿದ್ದುದರಿಂದ ಪರಿಶೀಲಿಸಿದಾಗ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್ನಲ್ಲಿ ಶವ ಪತ್ತೆಯಾಗಿದೆ.
ಶನಿವಾರ ಬೆಳಗ್ಗೆ ಈ ಟ್ಯಾಂಕ್ನಿಂದ ಸ್ಥಳೀಯ ಪರಿಸರದಲ್ಲಿ ನೀರು ಪೂರೈಕೆ ಮಾಡಲಾಗಿತ್ತು, ನೀರು ದುರ್ವಾಸನೆ ಬರುತ್ತಿರುವುದನ್ನು ಸಾರ್ವಜನಿಕರು ಪಂಚಾಯತ್ ಗಮನಕ್ಕೆ ತಂದಿದ್ದಾರೆ. ಪರಿಶೀಲನೆ ವೇಳೆ ಟ್ಯಾಂಕ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ತೇಲುತ್ತಿರುವುದು ಕಂಡುಬಂದಿದೆ. ಇದನ್ನು ನೋಡಿದ ಸ್ಥಳೀಯ ಸಾರ್ವಜನಿಕರು ತಾವು ಕುಡಿದ ನೀರಿನ ಬಗ್ಗೆ ಎಣಿಸಿ ವಾಕರಿಕೆ ಹಾಕಿದ್ದಾರೆ.
ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಕಾಯರ್ತಡ್ಕದ ವೈನ್ ಶಾಪ್ ಒಂದರಲ್ಲಿ ಕೆಲಸಕ್ಕಿದ್ದ ಉತ್ತರ ಭಾರತದ ವ್ಯಕ್ತಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಆತನದ್ದೇ ಮೃತದೇಹವೇ ಎಂಬ ಅನುಮಾನ ವ್ಯಕ್ತವಾಗಿದೆ.
Belthangady decomposed dead body found inside water tank at Kalanja. The incident came to light after dirty smell was around the water tank ane inside the water.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am