ಬ್ರೇಕಿಂಗ್ ನ್ಯೂಸ್
28-10-20 10:22 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 28: ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ವಿರೋಧಿ ಅಭಿಯಾನದ ಅಂಗವಾಗಿ ಹಳೆ ಆರೋಪಿಗಳನ್ನು ಕರೆಸಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪರೇಡ್ ನಡೆಸಲಾಯಿತು.
ಇತ್ತೀಚೆಗೆ ಮಣಿಪಾಲದಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಮಾದಕ ವಸ್ತುಗಳ ಆರೋಪಿಗಳನ್ನು ಕರೆಸಿ ವಾರ್ನ್ ಮಾಡಲಾಗಿದೆ.
ಬೈಂದೂರು ಠಾಣೆ ವ್ಯಾಪ್ತಿಯ 2, ಕುಂದಾಪುರ ಠಾಣಾ ವ್ಯಾಪ್ತಿಯ 18, ಕುಂದಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ 4, ಕೋಟಾ ಠಾಣಾ ವ್ಯಾಪ್ತಿಯ 2, ಉಡುಪಿ ನಗರ ಠಾಣೆಯ 12, ಮಲ್ಪೆ ಠಾಣೆ 5, ಮಣಿಪಾಲ ಠಾಣೆ 16, ಸೈಬರ್ ಠಾಣೆಯ ಇಬ್ಬರು, ಕಾರ್ಕಳ ನಗರ ಠಾಣಾ ವ್ಯಾಪ್ತಿ 2, ಪಡುಬಿದ್ರಿ ಠಾಣಾ ವ್ಯಾಪ್ತಿಯ ೫, ಕಾಪು ಠಾಣಾ ವ್ಯಾಪ್ತಿಯ 3, ಹಿರಿಯಡ್ಕ ಠಾಣಾ ವ್ಯಾಪ್ತಿಯ 1 ಸೇರಿ ಒಟ್ಟು 57 ಮಂದಿ ಪರೇಡ್ ನಲ್ಲಿ ಪಾಲ್ಗೊಂಡಿದ್ದರು.

ಆರೋಪಿಗಳನ್ನು ಉದ್ದೇಶಿಸಿ ಮಾತನಾಡಿದ ಎಸ್ಪಿ ವಿಷ್ಣುವರ್ಧನ್, ಸಮಾಜದ್ರೋಹಿ ಚಟುವಟಿಕೆಗಳಲ್ಲಿ ಮುಂದುವರೆದಿದ್ದು ಕಂಡುಬಂದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದರು.
ಮಾದಕ ದ್ರವ್ಯ ಸಾಗಾಟ / ಮಾರಾಟಗಾರರ ಮಾಹಿತಿ ನೀಡಿದಲ್ಲಿ ವಿವರವನ್ನು ಗುಪ್ತವಾಗಿ ಇಡಲಾಗುವುದು. ಈ ಪಿಡುಗನ್ನು ನಿವಾರಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ತಿಳಿಸಿದರು. ಎಎಸ್ಪಿ ಕುಮಾರಚಂದ್ರ, ಸಹಾಯಕಎಸ್ಪಿ ಟಿ.ಆರ್.ಜೈಶಂಕರ್, ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ರಾಘವೇಂದ್ರ, ಉಡುಪಿ ವೃತ್ತ ನಿರೀಕ್ಷಕರಾದ ಮಂಜುನಾಥ ಹಾಗೂ ಜಿಲ್ಲೆಯ ಇತರ ಠಾಣೆಗಳ ಪೊಲೀಸ್ ಉಪನಿರೀಕ್ಷಕರು ಭಾಗವಹಿಸಿದ್ದರು.
A parade of accused in the ganja selling and transportation cases was held at the Chandu Maidan, Udupi on Wednesday, October 28.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm