ಬ್ರೇಕಿಂಗ್ ನ್ಯೂಸ್
14-05-23 05:56 pm Udupi Correspondent ಕರಾವಳಿ
ಕಾರ್ಕಳ, ಮೇ 14 : ಇದು ಬಿಜೆಪಿ ಸುನಿಲ್ ಕುಮಾರ್ ಗೆಲುವಲ್ಲ. ಅಕ್ರಮ ಹಣ, ಹೆಂಡ, ವಾಮಾಚಾರಕ್ಕೆ ಸಿಕ್ಕ ಗೆಲುವು. ಕಾರ್ಕಳದ ಮುಗ್ಧ ಜನತೆಗೆ ಸುನಿಲ್ ಕುಮಾರ್ ಆಮಿಷ ತೋರಿಸಿ ಯಾಮಾರಿಸಿದ್ದಾರೆ. ಸುನಿಲ್ ಇಷ್ಟು ಕೀಳು ಮಟ್ಟಕ್ಕೆ ಇಳೀತಾರೆ ಅಂದ್ಕೊಂಡಿರಲಿಲ್ಲ ಎಂದು ಕಾರ್ಕಳ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಟೀಕಿಸಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಕರ್ನಾಟಕದಲ್ಲಿ ಜನತೆ ಬದಲಾವಣೆ ಬಯಸುವ ಮೂಲಕ ಕಾಂಗ್ರೆಸ್ ಗೆ ಒಲವು ತೋರಿಸಿದ್ದಾರೆ. ಇನ್ನು ಐದು ವರ್ಷಗಳ ಕಾಲ ರಾಜ್ಯದಲ್ಲಿ ನಮ್ಮದೇ ಸರ್ಕಾರದ ಅಡಳಿ ನಡೆಸಲಿದೆ ಎಂದರು. ನನಗೆ ಮತ ಹಾಕಿದ ಎಲ್ಲಾ ಕಾರ್ಯಕರ್ತರಿಗೆ ಚಿರ ಋಣಿ. ಕಾಂಗ್ರೆಸ್ ಕಾರ್ಯಕರ್ತರು ಹೆದರುವ ಅವಶ್ಯಕತೆ ಇಲ್ಲ. ನಿಮ್ಮೊಂದಿಗೆ ನಾನು ಸದಾ ಇದ್ದೇನೆ. ಇನ್ನು ಮುಂದೆ ನಮ್ಮಕಾರ್ಯಕರ್ತರ ತಂಟೆಗೆ ಬಂದ್ರೆ ನಾವು ಬಿಡಲ್ಲ.

ಕಾರ್ಕಳದಲ್ಲಿ ಸುನೀಲ್ ಕುಮಾರ್ ಇಷ್ಟು ಕೀಳು ಮಟ್ಟದ ರಾಜಕೀಯ ಮಾಡತ್ತಾರೆ ಅಂತ ಗೊತ್ತಿರಲಿಲ್ಲ.
ವಾಮವಾರ್ಗ ಮೂಲಕ ಗೆಲುವು ಸಾಧಿಸಿಕೊಂಡಿದ್ದಾರೆ. ಇಂದು ನಾವು ಸೋತು ಗೆದ್ದಿದ್ದೇವೆ ಅದ್ರೆ ಅವರು ಗೆದ್ದು ಸೋತಿದ್ದಾರೆ. ಅಧಿಕಾರ ಇರಲಿ ಇಲ್ಲದೇ ಇರಲಿ. ನಿಮ್ಮ ನೋವು ಕಷ್ಟಗಳಿಗೆ ಜೊತೆಯಾಗುವೆ ಎಂದು ಉದಯ ಕುಮಾರ್ ಶೆಟ್ಟಿ ಹೇಳಿದ್ದಾರೆ.
ಅಡ್ಡ ಮತದಾನ ಮಾಡಿದ ಅಪ್ರಾಪ್ತ ಬಾಲಕನ ಭವಿಷ್ಯ ಹಾಳಾಗಬಾರದು ಎಂಬ ನಿಟ್ಟಿನಲ್ಲಿ ದೂರು ಕೊಟ್ಟಿಲ್ಲ. ಆದರೆ ಪ್ರತಿ ಮತಗಟ್ಟೆಗಳಲ್ಲಿ ತಲಾ 50 ಅಡ್ಡ ಮತ ಮಾಡುವಂತೆ ಕಾರ್ಕಳ ಶಾಸಕರು ತಮ್ಮ ಕಾರ್ಯಕರ್ತರಿಗೆ ಸೂಚನೆ ನೀಡಿದ್ದರು. ಹೀಗೆ 10 ಸಾವಿರ ಮತಗಳನ್ನು ಅಡ್ಡ ದಾರಿ ಮೂಲಕ ಗಳಿಸಿದ್ದಾರೆ. ಕೋಟಿ ಕೋಟಿ ಹಣ ಸುರಿದು ಮತಗಳನ್ನು ಪಡೆದಿದ್ದಾರೆ. ಅಷ್ಟೇ ಅಲ್ಲದೇ ತಿರುಪತಿ ಲಡ್ಡು, ಧರ್ಮಸ್ಥಳದ ಫೋಟೊ ಮುಟ್ಟಿಸಿ ಮತಗಳನ್ನು ನೀಡುವಂತೆ ಮಾನಸಿಕವಾಗಿ ಹೆದರಿಸಿ ಮತ ಪಡೆದಿದ್ದಾರೆ ಎಂದು ಆರೋಪಿಸಿದರು.
Sunil kumar victory in Karkala is through money, witchcraft and alcohol slams Karkala Congress candidate Uday Kumar Shetty.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm