ಬ್ರೇಕಿಂಗ್ ನ್ಯೂಸ್
15-05-23 12:20 pm Mangalore Correspondent ಕರಾವಳಿ
ಮಂಗಳೂರು, ಮೇ 15: ಗೂಡ್ಸ್ ರೈಲು ಡಿಕ್ಕಿ ಹೊಡೆದು 15ಕ್ಕೂ ಹೆಚ್ಚು ಜಾನುವಾರುಗಳು ದಾರುಣ ಸಾವನ್ನಪ್ಪಿದ ಘಟನೆ ಬೈಕಂಪಾಡಿ ಬಳಿಯ ಜೋಕಟ್ಟೆ ಅಂಗರಗುಂಡಿ ಎಂಬಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ ಮಂಗಳೂರಿನ ಕಂಕನಾಡಿ ಕಡೆಯಿಂದ ಎಂಸಿಎಫ್ ಕಾರ್ಖಾನೆಗೆ ತೆರಳುತ್ತಿದ್ದ ಗೂಡ್ಸ್ ರೈಲು ಕೋಣಗಳ ಪ್ರಾಣ ಕಸಿದುಕೊಂಡಿದೆ, ರೈಲ್ವೇ ಹಳಿಯಲ್ಲಿ ಭಯದಿಂದ ಓಡಿ ಹೋಗುತ್ತಿದ್ದ ಎಮ್ಮೆ, ಕೋಣಗಳ ಮೇಲೆ ರೈಲು ಸಾಗಿದ್ದು ಇದರ ಪರಿಣಾಮ 15 ಕ್ಕೂ ಹೆಚ್ಚು ಕೋಣಗಳು ಸತ್ತಿವೆ.

ರಾತ್ರಿ ರೈಲು ಬರುತ್ತಿದ್ದಾಗ ಹಳಿಯಲ್ಲಿ ಮಲಗಿದ್ದ ಕೋಣಗಳು ಭಯದಿಂದ ಓಡಲು ತೊಡಗಿದ್ದು ಸೇತುವೆಯೊಂದರ ಬಳಿ ರೈಲು ಡಿಕ್ಕಿ ಹೊಡೆದು 25 ಅಡಿ ಆಳಕ್ಕೆ ಕೋಣಗಳು ಬಿದ್ದಿವೆ. ಕೆಲವು ಕೋಣಗಳು ಹಳಿ ಬದಿಯ ಹೊಂಡಕ್ಕೆ ಎಸೆಯಲ್ಪಟ್ಟು ಜೀವ ಉಳಿಸಲು ಪರದಾಟ ನಡೆಸಿವೆ. ಕೂಡಲೇ ರೈಲ್ವೇ ಪೊಲೀಸರು, ಅಗ್ನಿಶಾಮಕ ದಳದ ಸಿಬಂದಿ ಕಾರ್ಯಾಚರಣೆ ನಡೆಸಿದ್ದು ಮೂರು ಕೋಣಗಳನ್ನು ರಕ್ಷಿಸಿದ್ದಾರೆ. ಇಂದು ಬೆಳಗ್ಗೆ ಸ್ಥಳದಲ್ಲಿ ಆಸುಪಾಸಿನಲ್ಲಿ ಕೋಣಗಳು ಕೈ ಕಾಲು ಕಳೆದುಕೊಂಡು ನರಳುತ್ತಿರುವುದು, ಜೀವನ್ಮರಣ ಹೋರಾಟದಲ್ಲಿ ತೊಡಗಿರುವುದು ಕಂಡುಬಂದಿದೆ.


ಅಂಗರಗುಂಡಿ ಆಸುಪಾಸಿನಲ್ಲಿ ಸ್ವಲ್ಪ ನೀರು ಇರುವುದರಿಂದ ಬೀಡಾಡಿ ದನಗಳು, ಎಮ್ಮೆಗಳು ರಾತ್ರಿ ಅದೇ ಪರಿಸರದಲ್ಲಿ ಕಳೆಯುತ್ತವೆ. ಪುಂಡಾಗಿ ಬಂದು ರೈಲ್ವೇ ಟ್ರ್ಯಾಕ್ ನಲ್ಲಿ ಮಲಗಿದ್ದರಿಂದ ಈಗ ಅಪಾಯಕ್ಕೀಡಾಗಿದೆ.
More than 20 buffaloes were found dead, killed on Monday May 15 morning as they were run over by a goods train at Angaragundi in Baikampady. It is learnt, the buffaloes died as they were run over by the goods train at Angaragundi at around midnight after Sunday.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am