ಬ್ರೇಕಿಂಗ್ ನ್ಯೂಸ್
29-10-20 10:52 am Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 29 : ಮಕ್ಕಳ ರಕ್ಷಣಾ ಘಟಕ ಹಾಗು ಇತರೆ ಇಲಾಖೆ ಅಧಿಕಾರಿಗಳು ಮಲ್ಪೆ ಬಂದರಿನಲ್ಲಿ ಕೆಲಸದಲ್ಲಿ ತೊಡಗಿದ್ದ 17 ಬಾಲ ಕಾರ್ಮಿಕ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ ವತಿಯಿಂದ ಮಲ್ಪೆ ಬಂದರಿಗೆ ದಾಳಿ ನಡೆಸಲಾಗಿದೆ. ಮೀನು ಆಯುವ ಕೆಲಸದಲ್ಲಿದ್ದ ಬಳ್ಳಾರಿ ಮತ್ತು ಕೊಪ್ಪಳ ಮೂಲದ 17 ಮಂದಿ ಮಕ್ಕಳನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ಸದಾನಂದ ನಾಯಕ್, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ರಕ್ಷಾಣಾಧಿಕಾರಿ ಮಹೇಶ್ ದೇವಾಡಿಗ, ಕಾರ್ಮಿಕ ಅಧಿಕಾರಿ ಕುಮಾರ್, ಕಾರ್ಮಿಕ ನಿರೀಕ್ಷಕ ಪ್ರವೀಣ್, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ನಾಗರಾಜ್, ರಕ್ಷಣಾ ಘಟಕದ ಸಮಾಜ ಕಾರ್ಯಕರ್ತರಾದ ಯೋಗೀಶ್, ಸುರಕ್ಷಾ, ಸುನಂದಾ, ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿಗಳಾದ ಸಾವಿತ್ರಿ, ಅರುಣಾ, ಮಲ್ಪೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಸವಿತಾ, ಜಗದೀಶ್, ನಿತ್ಯಾನಂದ ಒಳಕಾಡು, ಶಿಲ್ಪಾ, ಸುಶ್ಮಿತಾ, ಮಕ್ಕಳ ಸಹಾಯವಾಣಿಯ ಕಸ್ತೂರಿ, ತ್ರಿವೇಣಿ, ನೇತ್ರ, ವಿಶ್ವಾಸದಮನೆ ಶಂಕರಪುರ ಸಂಸ್ಥೆಯ ಕ್ರಿಸ್ಟೋಪರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
7 children belonging to Ballari and Koppal districts, who were found picking fish there were rescued from child protection unit at Malpe, Udupi.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am