ಬ್ರೇಕಿಂಗ್ ನ್ಯೂಸ್
17-05-23 10:31 pm Mangalore Correspondent ಕರಾವಳಿ
ಮಂಗಳೂರು, ಮೇ 17: ಟ್ರಾಫಿಕ್ ನಿಯಂತ್ರಣ ಮತ್ತು ಅಪಘಾತ ಸಂದರ್ಭಗಳಲ್ಲಿ ಟ್ರಾಫಿಕ್ ಪೊಲೀಸರ ತುರ್ತು ಸ್ಪಂದನೆಗಾಗಿ ವಿಶೇಷ ರೀತಿಯ ಬೈಕ್ ಸೇವೆಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಜಾರಿಗೆ ತಂದಿದ್ದಾರೆ.
ಕೋಬ್ರಾ ಹೆಸರಿನ ನಾಲ್ಕು ಗ್ಲಾಮರ್ ಬೈಕ್ ಗಳನ್ನು ಟ್ರಾಫಿಕ್ ಪೊಲೀಸರಿಗೆ ನೀಡಲಾಗಿದ್ದು, ತುರ್ತಾಗಿ ಸ್ಪಂದಿಸುವ ಟಾರ್ಗೆಟ್ ಕೊಡಲಾಗಿದೆ. ಬೈಕಿನಲ್ಲಿ ಸೈರನ್ ಹೊಡೆಯುವ ವ್ಯವಸ್ಥೆ ಮತ್ತು ಮೈಕ್ ಸೆಟಪ್ ಕೂಡ ಇರಲಿದೆ. ಯಾವುದೇ ಕಡೆ ಟ್ರಾಫಿಕ್ ದಟ್ಟಣೆಯಾಗಿದ್ದಲ್ಲಿ ಆ ಜಾಗವನ್ನು ಕೂಡಲೇ ತಲುಪುವ ಗುರಿ ಇರಿಸಲಾಗಿದೆ.

ರಸ್ತೆಯಲ್ಲಿ ವಾಹನ ಪಾರ್ಕಿಂಗ್ ಮಾಡಿದ್ದಲ್ಲಿ ಅಥವಾ ನೋ ಪಾರ್ಕಿಂಗ್ ಏರಿಯಾದಲ್ಲಿ ವಾಹನ ಬಿಟ್ಟು ಹೋಗಿದ್ದಲ್ಲಿ ಅದರಿಂದಾಗಿ ಟ್ರಾಫಿಕ್ ಸಮಸ್ಯೆಯಾಗುತ್ತಿದ್ದಲ್ಲಿ ಕೋಬ್ರಾಗಳು ತಕ್ಷಣ ತೆರಳಿ, ಕ್ರಮ ವಹಿಸುವುದು. ಅಗತ್ಯ ಬಿದ್ದರೆ, ವೀಲ್ ಲಾಕ್ ಹಾಕಿ ಕ್ರಮ ಜರುಗಿಸುವುದು. ಫುಟ್ ಪಾತ್ ಗಳಲ್ಲಿ ಪಾರ್ಕ್ ಮಾಡಿದ್ದಲ್ಲಿ ವಾಹನ ತೆರವುಗೊಳಿಸುವುದು. ಇದಕ್ಕಾಗಿ ನಗರದಲ್ಲಿ ಪೂರ್ತಿಯಾಗಿ ಈ ಕೋಬ್ರಾಗಳು ಎಲ್ಲ ಕಡೆ ಸಂಚರಿಸುತ್ತಿರಬೇಕು ಎಂದು ಪೊಲೀಸ್ ಕಮಿಷನರ್ ಸೂಚಿಸಿದ್ದಾರೆ.
ಅಲ್ಲದೆ, ವಿಐಪಿ ವಾಹನ ಅಥವಾ ಆಂಬುಲೆನ್ಸ್ ಬರುತ್ತಿದ್ದಲ್ಲಿ ರಸ್ತೆ ತೆರವು ಮಾಡಿ, ಗ್ರೀನ್ ಕಾರಿಡಾರ್ ನಿರ್ಮಿಸುವ ಕೆಲಸವನ್ನೂ ಈ ಕೋಬ್ರಾಗಳಿಗೆ ವಹಿಸಲಾಗಿದೆ. ಕೆಂಪು ಬಣ್ಣದ ಗ್ಲಾಮರ್ ಬೈಕ್ ಗಳನ್ನು ಟ್ರಾಫಿಕ್ ಪೊಲೀಸರಿಗೆ ನೀಡಲಾಗಿದೆ.
Mangalore police induct 4 Cobra motorcycles for better traffic management, and emergency accident. Two vehicles each will be assigned to Traffic East and Traffic West police stations in the commissionerate. Police commissioner Kuldeep Kumar Jain further said Cobra personnel would regulate vehicular parking whenever they are informed about irregular or unauthorised parking.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm