ಬ್ರೇಕಿಂಗ್ ನ್ಯೂಸ್
18-05-23 01:00 pm Mangalore Correspondent ಕರಾವಳಿ
ಉಳ್ಳಾಲ, ಮೇ 18: ಕೆಲವರು ದಿಢೀರ್ ಶ್ರೀಮಂತರಾಗಲು ಬಯಸಿ ಲಾಟರಿ ಟಿಕೆಟ್ ತೆಗೆದು ಬಂಪರ್ ಬಂದಿದೆಯಾ ಎಂದು ಜಾತಕಪಕ್ಷಿಯಂತೆ ಕಾಯುತ್ತ ಇರೋರಿದ್ದಾರೆ. ಆದರೆ ಇಲ್ಲೊಬ್ಬರಿಗೆ ಲಾಟರಿಯಲ್ಲಿ ಬಂಪರ್ ಬಹುಮಾನ ಬಂದರೂ, ವಿಜೇತ ಅದೃಷ್ಟವಂತ ಈವರೆಗೂ ಲಾಟರಿ ಏಜೆನ್ಸಿಯನ್ನು ಸಂಪರ್ಕಿಸಿಲ್ಲ. ಹೀಗಾಗಿ ಏಜೆನ್ಸಿಯವರೇ ಬಂಪರ್ ಗೆದ್ದ ವಿಜೇತನಿಗಾಗಿ ಕಾದು ಕುಳಿತುಕೊಳ್ಳುವ ಸ್ಥಿತಿ ಎದುರಾಗಿದೆ.
ತಲಪಾಡಿಯ ಅಮಲ್ ಕನಕದಾಸ ಅವರಿಗೆ ಸೇರಿದ ತಲಪಾಡಿಯ ಜಯಮ್ಮ ಲಾಟರಿ ಏಜೆನ್ಸಿಯಲ್ಲಿ ಮಾರಾಟವಾದ ಟಿಕೆಟಿಗೆ ಕೇರಳ ರಾಜ್ಯದ ಅಕ್ಷಯ ಲಾಟರಿಯ ಬಂಪರ್ ಬಹುಮಾನ ಬಂದಿದೆ, ಕೇರಳ ಗಡಿಭಾಗ ಕರ್ನಾಟಕದ ಮಂಗಳೂರು, ಮಂಜೇಶ್ವರ ಸೇರಿದಂತೆ ಸುತ್ತಮುತ್ತಲಿನ ಗ್ರಾಹಕರನ್ನು ಹೊಂದಿರುವ ಈ ಏಜೆನ್ಸಿಯಲ್ಲಿ ಮಾರಾಟವಾದ ಮೇ 7ರ ಅಕ್ಷಯಾ ಲಾಟರಿ ಎ.ಟಿ. 317545 ಟಿಕೆಟಿಗೆ ಎಪ್ಪತ್ತು ಲಕ್ಷ ಬಂಪರ್ ಬಹುಮಾನ ಬಂದಿದ್ದು, ಈ ಟಿಕೆಟ್ ಪಡೆದುಕೊಂಡ ಅದೃಷ್ಟ ಶಾಲಿಗೆ ಹುಡುಕಾಟ ನಡೆಯುತ್ತಿದೆ.

ಕನಕದಾಸ ಅವರ ಏಜೆನ್ಸಿಗೆ ಕೆಲ ತಿಂಗಳ ಹಿಂದೆ ಕೆ.ಸಿ. ರೋಡ್ನ ವ್ಯಕ್ತಿಯೊಬ್ಬರಿಗೆ 75 ಲಕ್ಷ ರೂ. ಮತ್ತು ಕೋಟೆಕಾರು ಒಲವಿನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸೆಕ್ಯುರಿಟಿ ಗಾರ್ಡ್ ಗೆ ಒಂದು ಕೋಟಿ ರೂ. ಬಹುಮಾನ ಬಂದಿದ್ದು, ಒಟ್ಟು ನಾಲ್ಕು ಬಾರಿ ಬಂಪರ್ ಬಹುಮಾನ ಬಂದಿತ್ತು. ಇದೀಗ ಅದೃಷ್ಟಶಾಲಿಯ ಹುಡುಕಾಟ ನಡೆಯುತ್ತಿದ್ದು, ಕರ್ನಾಟಕ - ಕೇರಳ ಗಡಿಭಾಗದವರೇ ಈ ವಿಜೇತರು ಇರಬಹುದು ಎಂದು ಅಮಲ್ ಕನಕದಾಸ್ ತಿಳಿಸಿದ್ದಾರೆ.
Mangalore Kerala lottery Man wins 70 lakhs lottery, doesn't Appear to collect money, Talapady Jayamma lottery frim requests to collect money.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm