ಬ್ರೇಕಿಂಗ್ ನ್ಯೂಸ್
18-05-23 01:00 pm Mangalore Correspondent ಕರಾವಳಿ
ಉಳ್ಳಾಲ, ಮೇ 18: ಕೆಲವರು ದಿಢೀರ್ ಶ್ರೀಮಂತರಾಗಲು ಬಯಸಿ ಲಾಟರಿ ಟಿಕೆಟ್ ತೆಗೆದು ಬಂಪರ್ ಬಂದಿದೆಯಾ ಎಂದು ಜಾತಕಪಕ್ಷಿಯಂತೆ ಕಾಯುತ್ತ ಇರೋರಿದ್ದಾರೆ. ಆದರೆ ಇಲ್ಲೊಬ್ಬರಿಗೆ ಲಾಟರಿಯಲ್ಲಿ ಬಂಪರ್ ಬಹುಮಾನ ಬಂದರೂ, ವಿಜೇತ ಅದೃಷ್ಟವಂತ ಈವರೆಗೂ ಲಾಟರಿ ಏಜೆನ್ಸಿಯನ್ನು ಸಂಪರ್ಕಿಸಿಲ್ಲ. ಹೀಗಾಗಿ ಏಜೆನ್ಸಿಯವರೇ ಬಂಪರ್ ಗೆದ್ದ ವಿಜೇತನಿಗಾಗಿ ಕಾದು ಕುಳಿತುಕೊಳ್ಳುವ ಸ್ಥಿತಿ ಎದುರಾಗಿದೆ.
ತಲಪಾಡಿಯ ಅಮಲ್ ಕನಕದಾಸ ಅವರಿಗೆ ಸೇರಿದ ತಲಪಾಡಿಯ ಜಯಮ್ಮ ಲಾಟರಿ ಏಜೆನ್ಸಿಯಲ್ಲಿ ಮಾರಾಟವಾದ ಟಿಕೆಟಿಗೆ ಕೇರಳ ರಾಜ್ಯದ ಅಕ್ಷಯ ಲಾಟರಿಯ ಬಂಪರ್ ಬಹುಮಾನ ಬಂದಿದೆ, ಕೇರಳ ಗಡಿಭಾಗ ಕರ್ನಾಟಕದ ಮಂಗಳೂರು, ಮಂಜೇಶ್ವರ ಸೇರಿದಂತೆ ಸುತ್ತಮುತ್ತಲಿನ ಗ್ರಾಹಕರನ್ನು ಹೊಂದಿರುವ ಈ ಏಜೆನ್ಸಿಯಲ್ಲಿ ಮಾರಾಟವಾದ ಮೇ 7ರ ಅಕ್ಷಯಾ ಲಾಟರಿ ಎ.ಟಿ. 317545 ಟಿಕೆಟಿಗೆ ಎಪ್ಪತ್ತು ಲಕ್ಷ ಬಂಪರ್ ಬಹುಮಾನ ಬಂದಿದ್ದು, ಈ ಟಿಕೆಟ್ ಪಡೆದುಕೊಂಡ ಅದೃಷ್ಟ ಶಾಲಿಗೆ ಹುಡುಕಾಟ ನಡೆಯುತ್ತಿದೆ.
ಕನಕದಾಸ ಅವರ ಏಜೆನ್ಸಿಗೆ ಕೆಲ ತಿಂಗಳ ಹಿಂದೆ ಕೆ.ಸಿ. ರೋಡ್ನ ವ್ಯಕ್ತಿಯೊಬ್ಬರಿಗೆ 75 ಲಕ್ಷ ರೂ. ಮತ್ತು ಕೋಟೆಕಾರು ಒಲವಿನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸೆಕ್ಯುರಿಟಿ ಗಾರ್ಡ್ ಗೆ ಒಂದು ಕೋಟಿ ರೂ. ಬಹುಮಾನ ಬಂದಿದ್ದು, ಒಟ್ಟು ನಾಲ್ಕು ಬಾರಿ ಬಂಪರ್ ಬಹುಮಾನ ಬಂದಿತ್ತು. ಇದೀಗ ಅದೃಷ್ಟಶಾಲಿಯ ಹುಡುಕಾಟ ನಡೆಯುತ್ತಿದ್ದು, ಕರ್ನಾಟಕ - ಕೇರಳ ಗಡಿಭಾಗದವರೇ ಈ ವಿಜೇತರು ಇರಬಹುದು ಎಂದು ಅಮಲ್ ಕನಕದಾಸ್ ತಿಳಿಸಿದ್ದಾರೆ.
Mangalore Kerala lottery Man wins 70 lakhs lottery, doesn't Appear to collect money, Talapady Jayamma lottery frim requests to collect money.
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 12:20 pm
HK News Desk
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm