ಬ್ರೇಕಿಂಗ್ ನ್ಯೂಸ್
29-10-20 04:10 pm Mangalore Reporter ಕರಾವಳಿ
ಪುತ್ತೂರು, ಅಕ್ಟೋಬರ್ 29: ಸುಳ್ಯ ತಾಲೂಕಿನ ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಪಟ್ಟ ಪವಿತ್ರ ದೇವರಗುಂಡಿ ಫಾಲ್ಸ್ ಬಳಿ ಬೆಂಗಳೂರಿನ ಮಾಡೆಲ್ ಗಳು ಬಂದು ಬಿಕಿನಿ ಫೋಟೊಶೂಟ್ ಮಾಡಿಸಿಕೊಂಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ತಿಂಗಳ ಹಿಂದೆ ಗುಪ್ತವಾಗಿ ಬಂದು ಫೋಟೊ ಶೂಟ್ ಮಾಡಿಕೊಂಡಿದ್ದು ಈ ಫೋಟೊ, ವಿಡಿಯೋಗಳು ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಸುಳ್ಯ ತಾಲೂಕಿನ ತೋಡಿಕಾನ ಗ್ರಾಮದ ದೇವರಗುಂಡಿ ಜಲಪಾತ ಸನಿಹದಲ್ಲೇ ಇರುವ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದ್ದಾಗಿದ್ದು, ಸಾಕ್ಷಾತ್ ಶಿವನೇ ಈ ಜಲಪಾತದಲ್ಲಿ ಸ್ನಾನಕ್ಕೆ ಆಗಮಿಸುತ್ತಿದ್ದರು ಎನ್ನುವ ನಂಬಿಕೆ ಸ್ಥಳೀಯ ಭಕ್ತರಲ್ಲಿದೆ.



ಇಂಥ ಪಾವಿತ್ರ್ಯ ಇರುವುದರಿಂದ ದೇವರಗುಂಡಿ ಫಾಲ್ಸ್ ನಲ್ಲಿ ಸ್ಥಳೀಯ ನಿವಾಸಿಗಳು ಸ್ನಾನ ಮಾಡುವುದಿಲ್ಲ. ಆದರೆ ಇದೀಗ ಬೆಂಗಳೂರಿನ ಬಿಕಿನಿ ಸುಂದರಿಯರು ಅರೆಬೆತ್ತಲಾಗಿ ದೇವರಗುಂಡಿ ಫಾಲ್ಸ್ ನಲ್ಲಿ ಪೋಟೋಶೂಟ್ ಮಾಡಿಸಿಕೊಂಡಿದ್ದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮಾಡೆಲ್ ಬೃಂದಾ ಅರಸ್ ಸೇರಿ ಇಬ್ಬರು ಮಾಡೆಲ್ ಗಳು ಈ ಪೋಟೋ ಶೂಟ್ ಮಾಡಿಸಿಕೊಂಡಿದ್ದು, ಈಗ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಫೋಟೊ ಶೂಟ್ ಬಗ್ಗೆ ಸ್ಥಳೀಯರು ದೇವಸ್ಥಾನದ ಆಡಳಿತ ಮಂಡಳಿಗೆ ದೂರನ್ನು ನೀಡಿದ್ದಾರೆ. ಆದರೆ ದೇವಸ್ಥಾನ ಮಂಡಳಿ, ನಾವು ಈ ಬಗ್ಗೆ ಯಾವುದೇ ಅನುಮತಿ ನೀಡಿಲ್ಲ ಎಂದು ತಿಳಿಸಿದೆ. ಯಾರೋ ದೇವಸ್ಥಾನ, ತೊಡಿಕಾನ ಪರಿಸರದ ಮಂದಿ ಬೆಂಗಳೂರಿನ ನೆಟ್ವರ್ಕ್ ಇರೋರು ಮಾಡೆಲ್ ಗಳನ್ನು ಕರೆಸಿ ಫೋಟೊ ಶೂಟ್ ಮಾಡಿಸಿರುವ ಸಾಧ್ಯತೆಯಿದೆ. ತಿಂಗಳ ಹಿಂದೆ ನೀರು ಹೆಚ್ಚಿದ್ದ ಸಂದರ್ಭದಲ್ಲಿ ಈ ಶೂಟಿಂಗ್ ಆಗಿದೆ ಎನ್ನಲಾಗುತ್ತಿದೆ.
Bikni photoshoot of models at Sullia Devara Gundi religious spot turns controversy after the pictures of the models goes viral on social media.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm