ಬ್ರೇಕಿಂಗ್ ನ್ಯೂಸ್
29-10-20 04:10 pm Mangalore Reporter ಕರಾವಳಿ
ಪುತ್ತೂರು, ಅಕ್ಟೋಬರ್ 29: ಸುಳ್ಯ ತಾಲೂಕಿನ ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಪಟ್ಟ ಪವಿತ್ರ ದೇವರಗುಂಡಿ ಫಾಲ್ಸ್ ಬಳಿ ಬೆಂಗಳೂರಿನ ಮಾಡೆಲ್ ಗಳು ಬಂದು ಬಿಕಿನಿ ಫೋಟೊಶೂಟ್ ಮಾಡಿಸಿಕೊಂಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ತಿಂಗಳ ಹಿಂದೆ ಗುಪ್ತವಾಗಿ ಬಂದು ಫೋಟೊ ಶೂಟ್ ಮಾಡಿಕೊಂಡಿದ್ದು ಈ ಫೋಟೊ, ವಿಡಿಯೋಗಳು ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಸುಳ್ಯ ತಾಲೂಕಿನ ತೋಡಿಕಾನ ಗ್ರಾಮದ ದೇವರಗುಂಡಿ ಜಲಪಾತ ಸನಿಹದಲ್ಲೇ ಇರುವ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದ್ದಾಗಿದ್ದು, ಸಾಕ್ಷಾತ್ ಶಿವನೇ ಈ ಜಲಪಾತದಲ್ಲಿ ಸ್ನಾನಕ್ಕೆ ಆಗಮಿಸುತ್ತಿದ್ದರು ಎನ್ನುವ ನಂಬಿಕೆ ಸ್ಥಳೀಯ ಭಕ್ತರಲ್ಲಿದೆ.



ಇಂಥ ಪಾವಿತ್ರ್ಯ ಇರುವುದರಿಂದ ದೇವರಗುಂಡಿ ಫಾಲ್ಸ್ ನಲ್ಲಿ ಸ್ಥಳೀಯ ನಿವಾಸಿಗಳು ಸ್ನಾನ ಮಾಡುವುದಿಲ್ಲ. ಆದರೆ ಇದೀಗ ಬೆಂಗಳೂರಿನ ಬಿಕಿನಿ ಸುಂದರಿಯರು ಅರೆಬೆತ್ತಲಾಗಿ ದೇವರಗುಂಡಿ ಫಾಲ್ಸ್ ನಲ್ಲಿ ಪೋಟೋಶೂಟ್ ಮಾಡಿಸಿಕೊಂಡಿದ್ದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮಾಡೆಲ್ ಬೃಂದಾ ಅರಸ್ ಸೇರಿ ಇಬ್ಬರು ಮಾಡೆಲ್ ಗಳು ಈ ಪೋಟೋ ಶೂಟ್ ಮಾಡಿಸಿಕೊಂಡಿದ್ದು, ಈಗ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಫೋಟೊ ಶೂಟ್ ಬಗ್ಗೆ ಸ್ಥಳೀಯರು ದೇವಸ್ಥಾನದ ಆಡಳಿತ ಮಂಡಳಿಗೆ ದೂರನ್ನು ನೀಡಿದ್ದಾರೆ. ಆದರೆ ದೇವಸ್ಥಾನ ಮಂಡಳಿ, ನಾವು ಈ ಬಗ್ಗೆ ಯಾವುದೇ ಅನುಮತಿ ನೀಡಿಲ್ಲ ಎಂದು ತಿಳಿಸಿದೆ. ಯಾರೋ ದೇವಸ್ಥಾನ, ತೊಡಿಕಾನ ಪರಿಸರದ ಮಂದಿ ಬೆಂಗಳೂರಿನ ನೆಟ್ವರ್ಕ್ ಇರೋರು ಮಾಡೆಲ್ ಗಳನ್ನು ಕರೆಸಿ ಫೋಟೊ ಶೂಟ್ ಮಾಡಿಸಿರುವ ಸಾಧ್ಯತೆಯಿದೆ. ತಿಂಗಳ ಹಿಂದೆ ನೀರು ಹೆಚ್ಚಿದ್ದ ಸಂದರ್ಭದಲ್ಲಿ ಈ ಶೂಟಿಂಗ್ ಆಗಿದೆ ಎನ್ನಲಾಗುತ್ತಿದೆ.
Bikni photoshoot of models at Sullia Devara Gundi religious spot turns controversy after the pictures of the models goes viral on social media.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am