ಬ್ರೇಕಿಂಗ್ ನ್ಯೂಸ್
22-05-23 07:03 pm Mangalore Correspondent ಕರಾವಳಿ
ಮಂಗಳೂರು, ಮೇ 22: ಉಳ್ಳಾಲ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ.
ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ ನೇತೃತ್ವದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಆದರೆ ಈ ಬಗ್ಗೆ ಉಳ್ಳಾಲ ಎಸ್ ಬಿ ಆಗಿದ್ದ ವಾಸುದೇವ್ ಗೆ ಮಾಹಿತಿಗಳಿದ್ದವು. ಅಲ್ಲದೆ, ಆರೋಪಿಗಳ ಜೊತೆ ವಾಸುದೇವ ಶಾಮೀಲಾಗಿದ್ದ ಎನ್ನುವ ಆರೋಪಗಳಿದ್ದವು. ಈ ಬಗ್ಗೆ ಖಚಿತ ಮಾಹಿತಿಗಳನ್ನು ಹೊಂದಿದ್ದ ಎಸಿಪಿ ಧನ್ಯಾ ನಾಯಕ್ ತಲಪಾಡಿ ಗಡಿಭಾಗದ ತಚ್ಚಣಿ ಎಂಬಲ್ಲಿಗೆ ದಾಳಿ ನಡೆಸಿದ್ದರು.
ದಾಳಿ ವೇಳೆ, ಪ್ರಮುಖ ಆರೋಪಿಯಾಗಿದ್ದ ತಲಪಾಡಿ ಗ್ರಾಪಂ ಸದಸ್ಯ ಪರಾರಿಯಾಗಿದ್ದ. ಪ್ರಕರಣ ಸಂಬಂಧಿಸಿ ಉಳ್ಳಾಲ ಪೊಲೀಸರು ಬಳಿಕ ಆರೋಪಿಗಳನ್ನು ಬಂಧಿಸಿದ್ದರು. ಆದರೆ ಈ ವೇಳೆ, ಕಾನ್ಸ್ ಟೇಬಲ್ ವಾಸುದೇವ ಆರೋಪಿಗಳಿಗೆ ಮಾಹಿತಿ ನೀಡಿದ್ದ. ಮತ್ತು ಅವರೊಂದಿಗೆ ಕೃತ್ಯದಲ್ಲಿ ಶಾಮೀಲಾಗಿದ್ದ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದಿದ್ದರಿಂದ ಎಸಿಪಿ ನೇರವಾಗಿ ಪೊಲೀಸ್ ಕಮಿಷನರಿಗೆ ವರದಿ ಕೊಟ್ಟಿದ್ದರು. ಇಲಾಖಾ ತನಿಖೆ ಬಾಕಿಯಿರಿಸಿ ಪೊಲೀಸ್ ಕಮಿಷನರ್ ವಾಸುದೇವ ಅವರನ್ನು ಅಮಾನತು ಮಾಡಿದ್ದಾರೆ. ಪ್ರತಿ ಠಾಣೆಯ ವ್ಯಾಪ್ತಿಯಲ್ಲೂ ದಿನವಹಿ ಆಗುಹೋಗುಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಠಾಣಾಧಿಕಾರಿಗಳಿಗೆ ವರದಿ ಕೊಡಲು ಒಬ್ಬರು ಅಥವಾ ಇಬ್ಬರು ಸಿಬಂದಿ ಇರುತ್ತಾರೆ. ಠಾಣೆಯ ವ್ಯಾಪ್ತಿಯಲ್ಲಿ ಏನೇ ಕಿತಾಪತಿ ಆದರೂ, ಎಡವಟ್ಟು ನಡೆದರೂ ಅದಕ್ಕೆ ಅದೇ ಸಿಬಂದಿಯನ್ನು ಹೊಣೆ ಮಾಡಲಾಗುತ್ತದೆ.
Mangalore Illegal gambling at Talapady, Ullal police constable Vasudev suspended by Police commissioner Kuldeep Kumar Jain for showing negligence in duty. Recently a illegal gambling centre lead by a panchyath member was raided by Ullal Acp.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm