ಬ್ರೇಕಿಂಗ್ ನ್ಯೂಸ್
25-05-23 12:47 pm Mangalore Correspondent ಕರಾವಳಿ
ಮಂಗಳೂರು, ಮೇ 25 : ದುಬೈಗೆ ಹೊರಡಲು ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಇಂದು ಬೆಳಗ್ಗೆ 8.30ರ ವೇಳೆಗೆ ಮಂಗಳೂರಿನಿಂದ ದುಬೈಗೆ ಹೊರಡಲು ಅನುವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿಯಾಗಿದೆ. ಪ್ರಯಾಣಿಕರನ್ನು ಹೊತ್ತುಕೊಂಡು ವಿಮಾನ ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದಾಗಲೇ ಹಕ್ಕಿಯೊಂದು ಹಾರಿ ಬಂದು ವಿಮಾನದ ರೆಕ್ಕೆಗೆ ಬಡಿದಿದೆ. ಏಕಾಏಕಿ ರೆಕ್ಕೆಯ ಭಾಗಕ್ಕೆ ಡಿಕ್ಕಿಯಾಗಿದ್ದರಿಂದ ತಕ್ಷಣ ಅಪಾಯದ ಸೂಚನೆ ಅರಿತ ಪೈಲಟ್, ನಿಲ್ದಾಣದ ಮಾಹಿತಿ ಕೇಂದ್ರಕ್ಕೆ ಸೂಚನೆ ರವಾನಿಸಿದ್ದಾರೆ. ಅಲ್ಲದೆ, ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಾಪಸ್ ಬಂದಿದ್ದು ಕೂಡಲೇ ಭದ್ರತಾ ಸಿಬಂದಿ ತಪಾಸಣೆ ನಡೆಸಿದ್ದಾರೆ.
ಆನಂತರ, ಎಲ್ಲ ಪ್ರಯಾಣಿಕರನ್ನ ಇಳಿಸಿ ತಪಾಸಣೆ ಕೈಗೊಂಡಿದ್ದು ಅದೇ ವೇಳೆಗೆ ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ಇಂಡಿಗೋ ವಿಮಾನದಲ್ಲಿ ದುಬೈ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಕ್ಕಿ ಡಿಕ್ಕಿಯಿಂದ ಯಾವುದೇ ಅಪಾಯ ಸಂಭವಿಸಿಲ್ಲವಾದರೂ, ಕೆಲ ಕಾಲ ವಿಮಾನ ನಿಲ್ದಾಣದಲ್ಲಿ ಆತಂಕಕ್ಕೆ ಕಾರಣವಾಯಿತು.
Major tragedy was averted at the Mangaluru International Airport in Karnataka's Dakshina Kannada district when a Dubai-bound Indigo flight suffered a bird hit while taking off on Thursday.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am