ಬ್ರೇಕಿಂಗ್ ನ್ಯೂಸ್
30-10-20 12:06 pm Mangalore Correspondent ಕರಾವಳಿ
ಬೆಳ್ತಂಗಡಿ, ಅಕ್ಟೋಬರ್ 30: ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡಿನಲ್ಲಿದ್ದ ಆನೆಮರಿ ವಾಪಸ್ ಹೋಗಲಾಗದೆ ತೋಟದಲ್ಲಿ ಉಳಿದು ಬಿಟ್ಟ ಘಟನೆ ತಾಲೂಕಿನ ಕಡಿರುದ್ಯಾವರದಲ್ಲಿ ನಡೆದಿದೆ.
ಕಡಿರುದ್ಯಾವರ ಗ್ರಾಮದ ಡೀಕಯ್ಯ ಗೌಡ ಎಂಬವರ ತೋಟಕ್ಕೆ ನಿನ್ನೆ ರಾತ್ರಿ ಆನೆಗಳ ಹಿಂಡು ನುಗ್ಗಿದ್ದು ಅಡಿಕೆ ತೋಟವನ್ನು ನಾಶ ಮಾಡಿದೆ. ಆದರೆ ಆನೆಗಳ ಹಿಂಡು ತೋಟದಿಂದ ಮರಳಿ ಕಾಡಿಗೆ ಹೋಗುವ ವೇಳೆಗೆ ಮರಿಯಾನೆ ಉಳಿದು ಬಿಟ್ಟಿದೆ. ಆನೆಯ ಮರಿ ತೋಟದಲ್ಲೇ ಉಳಿದು ತಾಯಿ ಆನೆಗಾಗಿ ಕರೆಯುತ್ತಾ ಊಳಿಡುತ್ತಿರುವುದು ಕಂಡುಬಂದಿದೆ.

ಡೀಕಯ್ಯ ಗೌಡರು ಬೆಳಗ್ಗೆ ತೋಟಕ್ಕೆ ಹೋದಾಗ, ಆನೆ ಮರಿ ತೋಟದಲ್ಲಿ ಇರುವುದನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಕುತೂಲಹಲದಿಂದ ಜನರೂ ಭೇಟಿ ನೀಡುತ್ತಿದ್ದಾರೆ.
A wild baby elephant was found inside farmland in Belthanagady after its mother destroys the farm and leaving its baby abandoned.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am