ಬ್ರೇಕಿಂಗ್ ನ್ಯೂಸ್
30-10-20 12:06 pm Mangalore Correspondent ಕರಾವಳಿ
ಬೆಳ್ತಂಗಡಿ, ಅಕ್ಟೋಬರ್ 30: ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡಿನಲ್ಲಿದ್ದ ಆನೆಮರಿ ವಾಪಸ್ ಹೋಗಲಾಗದೆ ತೋಟದಲ್ಲಿ ಉಳಿದು ಬಿಟ್ಟ ಘಟನೆ ತಾಲೂಕಿನ ಕಡಿರುದ್ಯಾವರದಲ್ಲಿ ನಡೆದಿದೆ.
ಕಡಿರುದ್ಯಾವರ ಗ್ರಾಮದ ಡೀಕಯ್ಯ ಗೌಡ ಎಂಬವರ ತೋಟಕ್ಕೆ ನಿನ್ನೆ ರಾತ್ರಿ ಆನೆಗಳ ಹಿಂಡು ನುಗ್ಗಿದ್ದು ಅಡಿಕೆ ತೋಟವನ್ನು ನಾಶ ಮಾಡಿದೆ. ಆದರೆ ಆನೆಗಳ ಹಿಂಡು ತೋಟದಿಂದ ಮರಳಿ ಕಾಡಿಗೆ ಹೋಗುವ ವೇಳೆಗೆ ಮರಿಯಾನೆ ಉಳಿದು ಬಿಟ್ಟಿದೆ. ಆನೆಯ ಮರಿ ತೋಟದಲ್ಲೇ ಉಳಿದು ತಾಯಿ ಆನೆಗಾಗಿ ಕರೆಯುತ್ತಾ ಊಳಿಡುತ್ತಿರುವುದು ಕಂಡುಬಂದಿದೆ.

ಡೀಕಯ್ಯ ಗೌಡರು ಬೆಳಗ್ಗೆ ತೋಟಕ್ಕೆ ಹೋದಾಗ, ಆನೆ ಮರಿ ತೋಟದಲ್ಲಿ ಇರುವುದನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಕುತೂಲಹಲದಿಂದ ಜನರೂ ಭೇಟಿ ನೀಡುತ್ತಿದ್ದಾರೆ.
A wild baby elephant was found inside farmland in Belthanagady after its mother destroys the farm and leaving its baby abandoned.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm