ಬ್ರೇಕಿಂಗ್ ನ್ಯೂಸ್
31-05-23 12:12 pm Mangalore Correspondent ಕರಾವಳಿ
ಮಂಗಳೂರು, ಮೇ 31: ದಕ್ಷಿಣ ಕನ್ನಡ ಎಸ್ಪಿ ವಿಕ್ರಮ್ ಅಮಟೆ ಅವರಿಗೆ ಅನಾರೋಗ್ಯ ನಿಮಿತ್ತ ರಜೆ ಪಡೆದಿರುವುದರಿಂದ ಆ ಜಾಗಕ್ಕೆ ಐಪಿಎಸ್ ಅಧಿಕಾರಿ ಸಿ.ಬಿ ರಿಷ್ಯಂತ್ ಅವರನ್ನು ಪ್ರಭಾರ ಎಸ್ಪಿಯಾಗಿ ಜವಾಬ್ದಾರಿ ನೀಡಲಾಗಿದೆ.
ದಾವಣಗೆರೆ ಜಿಲ್ಲೆ ಎಸ್ಪಿ ಆಗಿದ್ದ ಸಿಬಿ ರಿಷ್ಯಂತ್ ಅವರನ್ನು ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಡಿ.ಜಿ ಕಚೇರಿಯಲ್ಲಿ ನೇಮಿಸಲಾಗಿತ್ತು. ಈಗ ದ.ಕ. ಎಸ್ಪಿ ರಜೆಯಲ್ಲಿ ಹೋಗಿದ್ದರಿಂದ, ರಿಷ್ಯಂತ್ ಅವರಿಗೆ ಪ್ರಭಾರ ಹೊಣೆ ವಹಿಸಲಾಗಿದೆ.
ಸಿ.ಬಿ ರಿಷ್ಯಂತ್ 2013ರ ಬ್ಯಾಚ್ ಕರ್ನಾಟಕ ಕೇಡರ್ ಐ ಪಿ ಎಸ್ ಅಧಿಕಾರಿ. ಮೂಲತಃ ಬೆಂಗಳೂರು ನಿವಾಸಿಯಾಗಿದ್ದು ಪುತ್ತೂರಿನಲ್ಲಿ ಈ ಹಿಂದೆ ಎಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಬಾಗಲಕೋಟೆ ಜಿಲ್ಲೆಯಲ್ಲಿ ಎಸ್ಪಿಯಾಗಿ, ದಾವಣಗೆರೆ, ಮೈಸೂರಿನಲ್ಲಿ ಎಸ್ಪಿಯಾಗಿ ಕರ್ತವ್ಯ ಮಾಡಿದ್ದಾರೆ. ಇದೀಗ ದ.ಕ. ಜಿಲ್ಲಾ ಪ್ರಭಾರ ಎಸ್.ಪಿ.ಯಾಗಿ ಸರಕಾರ ಅದೇಶ ಹೊರಡಿಸಿದೆ.
C B Ryshyanth has been appointed as the in-charge superintendent of police (SP) of Dakshina Kannada replacing Dr Vikram Amate. Ryshyanth was serving as the SP was Davanagere. He was transferred to Bengaluru ahead of the state Assembly elections. Due to health issues, Dr Vikram Amate is on leave and hence an order was issued to Ryshyanth to take charge as in-charge SP of the district.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am