ಬ್ರೇಕಿಂಗ್ ನ್ಯೂಸ್
02-06-23 08:37 am Mangaluru Correspondent ಕರಾವಳಿ
ಪುತ್ತೂರು, ಜೂನ್ 2: ಪುತ್ತೂರಿನಿಂದ ಬೆಂಗಳೂರು ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ಕುಕ್ಕೆ ಸುಬ್ರಹ್ಮಣ್ಯ ಬಳಿ ತಡರಾತ್ರಿ ಕಾಡಾನೆ ದಾಳಿ ನಡೆಸಿದ್ದು ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಪುತ್ತೂರಿನಿಂದ ಕಾಣಿಯೂರು- ಸುಬ್ರಹ್ಮಣ್ಯ - ಗುಂಡ್ಯ ಮೂಲಕ ಬೆಂಗಳೂರು ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ಸಿಗೆ ಕಾಡಾನೆ ಅಡ್ಡ ಸಿಕ್ಕಿದೆ. ಸುಬ್ರಹ್ಮಣ್ಯ ಬಳಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ರಸ್ತೆ ಮಧ್ಯೆ ನಿಂತಿದ್ದ ಆನೆಯನ್ನು ನೋಡಿ ಬಸ್ಸಿನ ಚಾಲಕ ತಪ್ಪಿಸಲು ಯತ್ನ ಮಾಡಿದ್ದಾರೆ. ಈ ವೇಳೆ, ಕಾಡಾನೆ ಬಸ್ಸಿನ ಎಡಬದಿಗೆ ದಂತ ಮತ್ತು ಸೊಂಡಿಲಿನಿಂದ ತಿವಿದು ಹಾನಿಗೊಳಿಸಿದೆ, ಕೂಡಲೇ ಬಸ್ ಮುಂದಕ್ಕೆ ಚಲಿಸಿದ್ದು ಅಪಾಯದಿಂದ ಪಾರಾಗಿದೆ. ಆತಂಕಗೊಂಡಿದ್ದ ಪ್ರಯಾಣಿಕರು ಅಪಾಯದಿಂದ ಪಾರಾದ ಬಗ್ಗೆ ನಿಟ್ಟುಸಿರು ಬಿಟ್ಟಿದ್ದಾರೆ.
ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದು, ದುರಂತ ತಪ್ಪಿದೆ ಎನ್ನುವ ಮಾತು ಕೇಳಿಬಂದಿದೆ. ಕೂಡಲೇ ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬಸ್ಸಿಗೆ ದೊಡ್ಡ ಮಟ್ಟದ ಹಾನಿಯಾಗಿಲ್ಲವೆಂದು ಕಂಡುಬಂದಿದ್ದರಿಂದ ನಸುಕಿನ ವೇಳೆಗೆ ಬಸ್ ಬೆಂಗಳೂರಿನತ್ತ ತೆರಳಿದೆ
Wild elephant attacks KSRTC bus at Subramanya Highway in Mangalore. The bus was going to Bangalore from Puttur, no casulaties have been reported. Due to the timely presence of the driver, a major incident has been averted.
02-05-25 10:00 pm
Bangalore Correspondent
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 10:47 pm
Mangalore Correspondent
Mangalore Suhas Shetty Murder, Shobha Karandl...
02-05-25 09:26 pm
B Y Vijayendra, Suhas Shetty Murder, Mangalor...
02-05-25 06:44 pm
Brijesh Chowta, NIA, Suhas Shetty Murder: ಸುಹ...
02-05-25 06:31 pm
Mangalore Suhas Shetty Murder, ADGP Hitendra:...
02-05-25 03:10 pm
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm