ಬ್ರೇಕಿಂಗ್ ನ್ಯೂಸ್
30-10-20 12:49 pm Mangalore Reporter ಕರಾವಳಿ
ಪಡುಬಿದ್ರಿ, ಅಕ್ಟೋಬರ್ 30 : ಕೊರೊನಾ ಕಾರಣ ಸಾಲ ಮರು ಪಾವತಿಸಲು ಆಗದ ಚಿಂತೆಯಲ್ಲಿ ಪಡುಬಿದ್ರಿಯ ಆಟೋ ಚಾಲಕರೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕ ಎಂ. ಸತೀಶ್ ಪೂಜಾರಿ (58) ಎಂಬವರಾಗಿದ್ದು ಈ ಹಿಂದೆ ಬಸ್ ಚಾಲಕರಾಗಿದ್ದರು. ಬಳಿಕ ಪಡುಬಿದ್ರಿಯಲ್ಲಿ ಆಟೋ ರಿಕ್ಷಾ ಚಾಲಕರಾಗಿ ತೊಡಗಿಸಿದ್ದರು. ಸ್ವಂತ ರಿಕ್ಷಾ ಹೊಂದಲು ಹಾಗೂ ಅನಾರೋಗ್ಯಕ್ಕಾಗಿ ಈ ಹಿಂದೆ ವಿವಿಧೆಡೆ ಸಾಲ ಪಡೆದಿದ್ದ ಅವರು, ಪಡುಬಿದ್ರಿ ಪೆಟ್ರೋಲ್ ಬಂಕ್ ಬಳಿ ಅ.27ರಂದು ವಿಷ ಸೇವಿಸಿದ್ದರು. ವಿಷ ಸೇವನೆ ಬಗ್ಗೆ ತಿಳಿದ ಇನ್ನೊಬ್ಬ ಆಟೋ ಚಾಲಕ, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Coronavirus lockdown effect Auto driver from Padubidri commits suicide due to financial crises.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm