ಬ್ರೇಕಿಂಗ್ ನ್ಯೂಸ್
30-10-20 12:49 pm Mangalore Reporter ಕರಾವಳಿ
ಪಡುಬಿದ್ರಿ, ಅಕ್ಟೋಬರ್ 30 : ಕೊರೊನಾ ಕಾರಣ ಸಾಲ ಮರು ಪಾವತಿಸಲು ಆಗದ ಚಿಂತೆಯಲ್ಲಿ ಪಡುಬಿದ್ರಿಯ ಆಟೋ ಚಾಲಕರೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕ ಎಂ. ಸತೀಶ್ ಪೂಜಾರಿ (58) ಎಂಬವರಾಗಿದ್ದು ಈ ಹಿಂದೆ ಬಸ್ ಚಾಲಕರಾಗಿದ್ದರು. ಬಳಿಕ ಪಡುಬಿದ್ರಿಯಲ್ಲಿ ಆಟೋ ರಿಕ್ಷಾ ಚಾಲಕರಾಗಿ ತೊಡಗಿಸಿದ್ದರು. ಸ್ವಂತ ರಿಕ್ಷಾ ಹೊಂದಲು ಹಾಗೂ ಅನಾರೋಗ್ಯಕ್ಕಾಗಿ ಈ ಹಿಂದೆ ವಿವಿಧೆಡೆ ಸಾಲ ಪಡೆದಿದ್ದ ಅವರು, ಪಡುಬಿದ್ರಿ ಪೆಟ್ರೋಲ್ ಬಂಕ್ ಬಳಿ ಅ.27ರಂದು ವಿಷ ಸೇವಿಸಿದ್ದರು. ವಿಷ ಸೇವನೆ ಬಗ್ಗೆ ತಿಳಿದ ಇನ್ನೊಬ್ಬ ಆಟೋ ಚಾಲಕ, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Coronavirus lockdown effect Auto driver from Padubidri commits suicide due to financial crises.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am