ಬ್ರೇಕಿಂಗ್ ನ್ಯೂಸ್
06-06-23 12:59 pm Mangalore Correspondent ಕರಾವಳಿ
ಉಪ್ಪಿನಂಗಡಿ, ಜೂ.6: ಮನೆಯೊಂದರಲ್ಲಿ ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಬಿಟ್ಟು ದಂಪತಿ ನಾಪತ್ತೆಯಾಗಿರುವ ಘಟನೆ ಉಪ್ಪಿನಂಗಡಿ ಕರಾಯ ಬಳಿ ನಡೆದಿದೆ.
ಅಲೆಮಾರಿ ಜನಾಂಗದ ದಂಪತಿ ಕರಾಯದಲ್ಲಿ ಬುಟ್ಟಿ ಎಣೆಯುವ ಕೆಲಸ ಮಾಡಿಕೊಂಡಿದ್ದರು. ಮದ್ಯ ವ್ಯಸನಿಗಳಾದ ದಂಪತಿಗೆ ದಿನೇಶ ಎಂಬ ನಾಲ್ಕು ವರ್ಷದ ಮಗು ಮತ್ತು ಒಂದು ತಿಂಗಳ ಹೆಣ್ಣು ಮಗು ಇತ್ತು.
ಎರಡು ಮಕ್ಕಳನ್ನು ಜೂ.2ರಂದು ಕರಾಯ ಗ್ರಾಮದ ಫಾತಿಮಾ ಎಂಬವರ ಮನೆಯೊಂದರಲ್ಲಿ ಬಿಟ್ಟು ನಾವು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಹೋಗಿ ಬರುತ್ತೇವೆ ಎಂದು ಹೋದ ದಂಪತಿಗಳು ವಾಪಸ್ ಆಗಲೇ ಇಲ್ಲ
ಇದೀಗ ಫಾತಿಮಾ 2 ದಿನ ಕಳೆದರೂ ದಂಪತಿ ಕಾಣಿಸಿಕೊಳ್ಳದೆ ಇರುವುದರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳ ಗಮನಕ್ಕೆ ತಂದು ಮಕ್ಕಳನ್ನು ರವಿವಾರ ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಿದ್ದಾರೆ.
ದಂಪತಿಯ ನಾಪತ್ತೆ ಬಗ್ಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ
Uppinangady couple missing after leaving thier baby and two children in neighbours house. The couple had stated that they are going to Wenlock hospital in Mangalore.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am