ಬ್ರೇಕಿಂಗ್ ನ್ಯೂಸ್
06-06-23 03:04 pm Mangalore Correspondent ಕರಾವಳಿ
ಪುತ್ತೂರು, ಜೂನ್ 6 : ಚಾರ್ಮಾಡಿ ಘಾಟಿ ರಸ್ತೆಯ ಮೂರನೇ ತಿರುವಿನಲ್ಲಿ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.
ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಗುಂಡಿ ನಿವಾಸಿ ಮಹಮ್ಮದ್ ಇರ್ಫಾನ್ ಎಂದು ಗುರುತಿಸಲಾಗಿದೆ. ಇರ್ಫಾನ್(22) ಮತ್ತು ಎಡ್ವರ್ಡ್(19) ದ್ವಿಚಕ್ರ ವಾಹನದಲ್ಲಿ ಕೊಟ್ಟಿಗೆಹಾರದಿಂದ ಉಜಿರೆ ಕಡೆಗೆ ಬರುತ್ತಿದ್ದ ವೇಳೆ ಚಾರ್ಮಾಡಿ ಮೂರನೇ ತಿರುವಿನಲ್ಲಿ ಎದುರಿನಿಂದ ಬರುತ್ತಿದ್ದ ಬಸ್ ಡಿಕ್ಕಿಯಾಗಿದೆ. ಬೈಕಿನ ಹ್ಯಾಂಡಲ್ ಗೆ ಬಸ್ಸಿನ ಮುಂಭಾಗ ತಾಗಿದ್ದು ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಕೂಡಲೇ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆತಂದಿದ್ದು ಅಷ್ಟರಲ್ಲಿ ಇರ್ಫಾನ್ ಸಾವು ಕಂಡಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಎಡ್ವರ್ಡ್ ಗಂಭೀರ ಗಾಯಗೊಂಡಿದ್ದು ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ಧರ್ಮಸ್ಥಳದಿಂದ ಹರಪ್ಪನಹಳ್ಳಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಬಸ್ಸಿನ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ದುರ್ಘಟನೆ ಆಗಿದ್ದಾಗಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Charmadi Ghat KSRTC Bus rams Two wheeler, Bike rider killed on spot
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am