ಬ್ರೇಕಿಂಗ್ ನ್ಯೂಸ್
30-10-20 07:43 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 30 :ನಗರದ ಫಳ್ನೀರ್ ನಲ್ಲಿ ಹೊಟೇಲಿಗೆ ಬಂದಿದ್ದ ನಾಲ್ವರು ಯುವಕರ ತಂಡ, ತಿಂಡಿ ವಿಚಾರದಲ್ಲಿ ಗಲಾಟೆ ನಡೆಸಿ ಸಿಬಂದಿ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ.
ಫಳ್ನೀರ್ ನಲ್ಲಿರುವ ಎಂಎಫ್ ಸಿ ಹೊಟೇಲ್ ನಲ್ಲಿ ಸಂಜೆ 5.30ರ ಸುಮಾರಿಗೆ ಘಟನೆ ನಡೆದಿದೆ. ಇಬ್ಬರು ಸಿಬಂದಿಗೆ ತೀವ್ರ ಹಲ್ಲೆ ನಡೆಸಿದ್ದು ಆಬಳಿಕ ಸ್ಥಳೀಯರು ಜೊತೆ ಸೇರಿ ದಾಂಧಲೆಗೈದ ಯುವಕರನ್ನು ಹಿಡಿಯಲು ಯತ್ನಿಸಿದ್ದಕ್ಕೆ ಗುಂಡು ಹಾರಿಸಿದ್ದಾರೆ. ಈ ವೇಳೆ, ಇಬ್ಬರು ಹೊಟೇಲ್ ಸಿಬಂದಿಗೆ ಗುಂಡೇಟು ತಗಲಿದೆ.

ಸಂಜೆ ಹೊತ್ತಿಗೆ ಫಳ್ನೀರ್ ಬಳಿಯ ಎಂಎಫ್ಸಿ ಹೊಟೇಲಿಗೆ ನಾಲ್ವರು ಯುವಕರು ಬಂದಿದ್ದು ತಿಂಡಿ ಕೇಳಿದ್ದಾರೆ. ಸಮೋಸಾ ವಿಚಾರದಲ್ಲಿ ವಾಗ್ವಾದ ನಡೆದಿದ್ದು ಬಳಿಕ ಹೊಟೇಲಿನಲ್ಲಿ ದಾಂಧಲೆ ನಡೆಸಿದ್ದಾರೆ. ಗಾಜು, ಪೀಠೋಪಕರಣಕ್ಕೆ ಹಾನಿಗೈದಿದ್ದಾರೆ. ಸ್ಥಳೀಯರು ಸೇರಿದಾಗ, ಯುವಕರು ಪರಾರಿಯಾಗಲು ಯತ್ನಿಸಿದ್ದಾರೆ. ಈ ಪೈಕಿ ಇಬ್ಬರನ್ನು ಸ್ಥಳೀಯರು ಹಿಡಿದಿದ್ದಾರೆ. ಮತ್ತಿಬ್ಬರು ಆಟೋ ಹತ್ತಿಕೊಂಡು ಪರಾರಿಯಾಗಿದ್ದಾರೆ. ನಾಲ್ವರು ಸಿಬಂದಿಗೆ ಗಾಯಗಳಾಗಿದ್ದು ವೆನ್ಲಾಕ್ ಮತ್ತು ಅಥೆನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಪೂರ್ವ ದ್ವೇಷದಲ್ಲಿ ತಂಡ ಕಟ್ಟಿಕೊಂಡು ಬಂದು ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ. ಯುವಕರು ಉಳ್ಳಾಲದವರೆಂದು ಸಿಬಂದಿ ತಿಳಿಸಿದ್ದಾರೆ. ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಬಂದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ
In a shocking incident, a group of anonymous attackers on Friday, October 30 fired gunshots at MFC hotel located in Falnir, Mangalore.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm