ಬ್ರೇಕಿಂಗ್ ನ್ಯೂಸ್
30-10-20 07:43 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 30 :ನಗರದ ಫಳ್ನೀರ್ ನಲ್ಲಿ ಹೊಟೇಲಿಗೆ ಬಂದಿದ್ದ ನಾಲ್ವರು ಯುವಕರ ತಂಡ, ತಿಂಡಿ ವಿಚಾರದಲ್ಲಿ ಗಲಾಟೆ ನಡೆಸಿ ಸಿಬಂದಿ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ.
ಫಳ್ನೀರ್ ನಲ್ಲಿರುವ ಎಂಎಫ್ ಸಿ ಹೊಟೇಲ್ ನಲ್ಲಿ ಸಂಜೆ 5.30ರ ಸುಮಾರಿಗೆ ಘಟನೆ ನಡೆದಿದೆ. ಇಬ್ಬರು ಸಿಬಂದಿಗೆ ತೀವ್ರ ಹಲ್ಲೆ ನಡೆಸಿದ್ದು ಆಬಳಿಕ ಸ್ಥಳೀಯರು ಜೊತೆ ಸೇರಿ ದಾಂಧಲೆಗೈದ ಯುವಕರನ್ನು ಹಿಡಿಯಲು ಯತ್ನಿಸಿದ್ದಕ್ಕೆ ಗುಂಡು ಹಾರಿಸಿದ್ದಾರೆ. ಈ ವೇಳೆ, ಇಬ್ಬರು ಹೊಟೇಲ್ ಸಿಬಂದಿಗೆ ಗುಂಡೇಟು ತಗಲಿದೆ.

ಸಂಜೆ ಹೊತ್ತಿಗೆ ಫಳ್ನೀರ್ ಬಳಿಯ ಎಂಎಫ್ಸಿ ಹೊಟೇಲಿಗೆ ನಾಲ್ವರು ಯುವಕರು ಬಂದಿದ್ದು ತಿಂಡಿ ಕೇಳಿದ್ದಾರೆ. ಸಮೋಸಾ ವಿಚಾರದಲ್ಲಿ ವಾಗ್ವಾದ ನಡೆದಿದ್ದು ಬಳಿಕ ಹೊಟೇಲಿನಲ್ಲಿ ದಾಂಧಲೆ ನಡೆಸಿದ್ದಾರೆ. ಗಾಜು, ಪೀಠೋಪಕರಣಕ್ಕೆ ಹಾನಿಗೈದಿದ್ದಾರೆ. ಸ್ಥಳೀಯರು ಸೇರಿದಾಗ, ಯುವಕರು ಪರಾರಿಯಾಗಲು ಯತ್ನಿಸಿದ್ದಾರೆ. ಈ ಪೈಕಿ ಇಬ್ಬರನ್ನು ಸ್ಥಳೀಯರು ಹಿಡಿದಿದ್ದಾರೆ. ಮತ್ತಿಬ್ಬರು ಆಟೋ ಹತ್ತಿಕೊಂಡು ಪರಾರಿಯಾಗಿದ್ದಾರೆ. ನಾಲ್ವರು ಸಿಬಂದಿಗೆ ಗಾಯಗಳಾಗಿದ್ದು ವೆನ್ಲಾಕ್ ಮತ್ತು ಅಥೆನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಪೂರ್ವ ದ್ವೇಷದಲ್ಲಿ ತಂಡ ಕಟ್ಟಿಕೊಂಡು ಬಂದು ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ. ಯುವಕರು ಉಳ್ಳಾಲದವರೆಂದು ಸಿಬಂದಿ ತಿಳಿಸಿದ್ದಾರೆ. ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಬಂದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ
In a shocking incident, a group of anonymous attackers on Friday, October 30 fired gunshots at MFC hotel located in Falnir, Mangalore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am