ಬ್ರೇಕಿಂಗ್ ನ್ಯೂಸ್
09-06-23 10:08 am Mangalore Correspondent ಕರಾವಳಿ
ಮಂಗಳೂರು, ಜೂನ್ 9: ರಾಜ್ಯದ ಕರಾವಳಿಗೆ ಅಂತೂ ಮಳೆರಾಯ ಎಂಟ್ರಿ ಕೊಟ್ಟಿದ್ದಾನೆ. ಶುಕ್ರವಾರ ಬೆಳಗ್ಗೆ ಮಂಗಳೂರಿನಲ್ಲಿ ನಿಧಾನಕ್ಕೆ ಮಳೆ ಸುರಿದಿದ್ದು ಮಳೆಯಿಲ್ಲದೆ ಬಳಲಿ ಬೆಂಡಾಗಿದ್ದ ಜನರಿಗೆ ತಂಪಿನ ಸಿಂಚನ ನೀಡಿದ್ದಾನೆ.
ನಿನ್ನೆಯಷ್ಟೇ ಕೇರಳಕ್ಕೆ ಮುಂಗಾರು ಕಾಲಿಟ್ಟಿದ್ದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿತ್ತು. ಎರಡು ದಿನದಲ್ಲಿ ಕರ್ನಾಟಕ ಕರಾವಳಿಗೆ ಮುಂಗಾರು ಎಂಟ್ರಿ ಕೊಡಲಿದೆ ಎಂದಿತ್ತು. ಇದರ ನಡುವೆಯೇ ಗುರುವಾರ ಸಂಜೆ ದಟ್ಟನೆ ಕಪ್ಪು ಮೋಡ ಆವರಿಸಿ, ಭರ್ರನೆ ಮಳೆಯಾಗಿತ್ತು. ಆನಂತರ, ಮಳೆ ನಾಪತ್ತೆಯಾಗಿತ್ತು. ಇಂದು ಬೆಳಗ್ಗೆ ನಿಧಾನಕ್ಕೆ ಮಳೆ ಸುರಿದಿದ್ದು ಸಿಡಿಲು, ಮಿಂಚಿನ ನರ್ತನವೂ ಜೊತೆಯಾಗಿತ್ತು. ಅಷ್ಟರ ಮಟ್ಟಿಗೆ ಮಳೆಗಾಲ ಶುರುವಾಗಿದೆ ಎನ್ನುವ ಸೂಚನೆಯನ್ನು ಮಳೆರಾಯ ನೀಡಿದ್ದಾನೆ. ಹನಿಗಳ ಸಿಂಚನದಂತಿದ್ದ ಮಳೆ ಬಿಸಿಲ ಬೇಗೆಯಿಂದ ಸುಟ್ಟು ಹೋಗಿದ್ದ ಮರ, ಗಿಡ, ಹಕ್ಕಿ, ಜೀವ ಜಂತುಗಳಿಗೆ ಜೀವ ಜಲವನ್ನು ನೀಡಿದೆ.

ಜೂನ್ 4ರ ವೇಳೆಗೆ ಕರಾವಳಿ ಭಾಗದಲ್ಲಿ ಮಳೆಯಾಗಬೇಕಿತ್ತು. ಈ ಬಾರಿ ಒಂದು ವಾರ ವಿಳಂಬವಾಗಿ ಜೂನ್ 9ಕ್ಕೆ ಮುಂಗಾರಿನ ಸೂಚನೆ ಕೊಡುತ್ತಿದೆ. ಹವಾಮಾನ ಮಾಹಿತಿ ಪ್ರಕಾರ, ಮುಂಗಾರು ವಿಳಂಬವಾದರೂ ಎಂದಿನಷ್ಟೇ ವಾಡಿಕೆಯ ಮಳೆ ಸುರಿಯಲಿದೆಯಂತೆ. ಈ ಬಾರಿ ಮಳೆ ಕಡಿಮೆಯಾಗುತ್ತೆ ಎನ್ನುವ ಭೀತಿ ಬೇಡವೆಂದು ಹೇಳಿದ್ದಾರೆ.
After enduring weeks of scorching heat and water scarcity, the residents of Mangaluru finally breathed a sigh of relief as the city experienced its first proper rainfall of the season. Late Thursday evening brought a much-needed downpour, bringing respite to the city's residents.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm