ಬ್ರೇಕಿಂಗ್ ನ್ಯೂಸ್
09-06-23 10:08 am Mangalore Correspondent ಕರಾವಳಿ
ಮಂಗಳೂರು, ಜೂನ್ 9: ರಾಜ್ಯದ ಕರಾವಳಿಗೆ ಅಂತೂ ಮಳೆರಾಯ ಎಂಟ್ರಿ ಕೊಟ್ಟಿದ್ದಾನೆ. ಶುಕ್ರವಾರ ಬೆಳಗ್ಗೆ ಮಂಗಳೂರಿನಲ್ಲಿ ನಿಧಾನಕ್ಕೆ ಮಳೆ ಸುರಿದಿದ್ದು ಮಳೆಯಿಲ್ಲದೆ ಬಳಲಿ ಬೆಂಡಾಗಿದ್ದ ಜನರಿಗೆ ತಂಪಿನ ಸಿಂಚನ ನೀಡಿದ್ದಾನೆ.
ನಿನ್ನೆಯಷ್ಟೇ ಕೇರಳಕ್ಕೆ ಮುಂಗಾರು ಕಾಲಿಟ್ಟಿದ್ದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿತ್ತು. ಎರಡು ದಿನದಲ್ಲಿ ಕರ್ನಾಟಕ ಕರಾವಳಿಗೆ ಮುಂಗಾರು ಎಂಟ್ರಿ ಕೊಡಲಿದೆ ಎಂದಿತ್ತು. ಇದರ ನಡುವೆಯೇ ಗುರುವಾರ ಸಂಜೆ ದಟ್ಟನೆ ಕಪ್ಪು ಮೋಡ ಆವರಿಸಿ, ಭರ್ರನೆ ಮಳೆಯಾಗಿತ್ತು. ಆನಂತರ, ಮಳೆ ನಾಪತ್ತೆಯಾಗಿತ್ತು. ಇಂದು ಬೆಳಗ್ಗೆ ನಿಧಾನಕ್ಕೆ ಮಳೆ ಸುರಿದಿದ್ದು ಸಿಡಿಲು, ಮಿಂಚಿನ ನರ್ತನವೂ ಜೊತೆಯಾಗಿತ್ತು. ಅಷ್ಟರ ಮಟ್ಟಿಗೆ ಮಳೆಗಾಲ ಶುರುವಾಗಿದೆ ಎನ್ನುವ ಸೂಚನೆಯನ್ನು ಮಳೆರಾಯ ನೀಡಿದ್ದಾನೆ. ಹನಿಗಳ ಸಿಂಚನದಂತಿದ್ದ ಮಳೆ ಬಿಸಿಲ ಬೇಗೆಯಿಂದ ಸುಟ್ಟು ಹೋಗಿದ್ದ ಮರ, ಗಿಡ, ಹಕ್ಕಿ, ಜೀವ ಜಂತುಗಳಿಗೆ ಜೀವ ಜಲವನ್ನು ನೀಡಿದೆ.

ಜೂನ್ 4ರ ವೇಳೆಗೆ ಕರಾವಳಿ ಭಾಗದಲ್ಲಿ ಮಳೆಯಾಗಬೇಕಿತ್ತು. ಈ ಬಾರಿ ಒಂದು ವಾರ ವಿಳಂಬವಾಗಿ ಜೂನ್ 9ಕ್ಕೆ ಮುಂಗಾರಿನ ಸೂಚನೆ ಕೊಡುತ್ತಿದೆ. ಹವಾಮಾನ ಮಾಹಿತಿ ಪ್ರಕಾರ, ಮುಂಗಾರು ವಿಳಂಬವಾದರೂ ಎಂದಿನಷ್ಟೇ ವಾಡಿಕೆಯ ಮಳೆ ಸುರಿಯಲಿದೆಯಂತೆ. ಈ ಬಾರಿ ಮಳೆ ಕಡಿಮೆಯಾಗುತ್ತೆ ಎನ್ನುವ ಭೀತಿ ಬೇಡವೆಂದು ಹೇಳಿದ್ದಾರೆ.
After enduring weeks of scorching heat and water scarcity, the residents of Mangaluru finally breathed a sigh of relief as the city experienced its first proper rainfall of the season. Late Thursday evening brought a much-needed downpour, bringing respite to the city's residents.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am