ಬ್ರೇಕಿಂಗ್ ನ್ಯೂಸ್
09-06-23 11:42 am Mangalore Correspondent ಕರಾವಳಿ
ಮಂಗಳೂರು, ಜೂನ್ 9: ಮದ್ಯದ ಮೇಲಿನ ಸುಂಕ ಹೆಚ್ಚಿಸುವ ಕುರಿತ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ರಾಜ್ಯ ಮದ್ಯ ಪ್ರೇಮಿಗಳು ಯಾನೆ ಕುಡುಕರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ. ಬಡವರ ಬ್ರಾಂಡಿನ ಮದ್ಯಕ್ಕೆ ಸುಂಕ ಹೆಚ್ಚಿಸದಂತೆ ಮದ್ಯ ಪ್ರೇಮಿಗಳ ಸಂಘದಿಂದ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ.
ಬಿಪಿಎಲ್ ಕಾರ್ಡ್ ಹೊಂದಿರುವ ಸಾಮಾನ್ಯ ಬಡವರು, ಕೂಲಿ ಕಾರ್ಮಿಕರಿಗೆ ದಿನವೂ ಮದ್ಯಕ್ಕಾಗಿ 200 - 250 ರೂ. ಬೇಕಾಗುತ್ತದೆ. ತಿಂಗಳಿಗೆ 7500 ರೂ. ಖರ್ಚಾದರೆ, ವಾರ್ಷಿಕ 90 ಸಾವಿರ ರು. ಮದ್ಯಕ್ಕಾಗಿ ಸಾಮಾನ್ಯ ಬಡವ ಖರ್ಚು ಮಾಡುತ್ತಾನೆ. ಹೀಗಾಗಿ ಬಡವರ ಬ್ರಾಂಡ್, ಬಿಯರ್ ಸುಂಕ ಹೆಚ್ಚಿಸಿದರೆ ಆರ್ಥಿಕ ಹೊರೆಯಾಗುತ್ತದೆ ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.

ಬಡವರ ಹಿತಕ್ಕಾಗಿ ದೇಸೀ ಮದ್ಯ ಮತ್ತು ಬಿಯರ್ ಸುಂಕ ಕಡಿಮೆ ಮಾಡಬೇಕೆಂದು ಕುಡುಕರ ಸಂಘದ ವತಿಯಿಂದ ಅಬಕಾರಿ ಸಚಿವರು, ಮುಖ್ಯಮಂತ್ರಿ ಸೇರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಮನವಿ ಪತ್ರವನ್ನು ಇ-ಮೈಲ್ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಬಕಾರಿ ಸಚಿವರಿಗೆ ಕಳಿಸಿಕೊಡಲಾಗಿದೆ.
The State Liquor Lovers Association has objected to the state governments proposal to increase the duty on liquor. The liquor lovers' association has appealed to the chief minister not to increase the duty on the brand of liquor of the poor.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm