ಬ್ರೇಕಿಂಗ್ ನ್ಯೂಸ್
09-06-23 05:22 pm Mangalore Correspondent ಕರಾವಳಿ
ಮಂಗಳೂರು, ಜೂನ್ 9: ವಿಶ್ವ ಸಾಗರ ದಿನದಂಗವಾಗಿ ಸುಯೆಝ್ ಸಂಸ್ಥೆ, ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆಯ ಜಂಟಿ ಆಶ್ರಯದಲ್ಲಿ ಬೀಚ್ ಸ್ವಚ್ಛತಾ ಅಭಿಯಾನ ಸುರತ್ಕಲ್ ನ ಸಸಿಹಿತ್ಲು ಬೀಚ್ ಕಿನಾರೆಯಲ್ಲಿ ಹಮ್ಮಿಕೊಳ್ಳಲಾಯಿತು.
ಸಿಕ್ಕ ಸಿಕ್ಕ ಕಸಗಳನ್ನು ಸಮುದ್ರಕ್ಕೆ ಎಸೆಯುತ್ತಿರುವುದರಿಂದ ಜಲಚರಗಳ ಅವನತಿಗೆ ಮನುಷ್ಯರೇ ಕಾರಣವಾಗುತ್ತಿರುವುದಲ್ಲದೆ ಹವಾಮಾನ ವೈಪರೀತ್ಯಕ್ಕೂ ಮಾರಕ ಕೊಡುಗೆ ನೀಡುತ್ತಿದ್ದೇವೆ. ಈ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.

ಅತ್ಯಂತ ಅಮೂಲ್ಯವಾಗಿರುವ ಸಾಗರ ಸಂಪತ್ತನ್ನು ಸಂರಕ್ಷಿಸುವುದು ನಮ್ಮ ಮುಖ್ಯ ಕರ್ತವ್ಯ. ಈ ನಿಟ್ಟಿನಲ್ಲಿಯೇ ಪ್ರತಿಯೊಬ್ಬರಿಗೂ ಈ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶದಿಂದ ಜೂನ್ 8 ಅನ್ನು ವಿಶ್ವ ಸಾಗರ ದಿನವನ್ನಾಗಿ ಆಚರಿಸಲಾಗುತ್ತಿದೆ.
ಪರಿಸರ ಸಮತೋಲನ, ಜೀವವೈವಿದ್ಯತೆ, ಆಹಾರ ಭದ್ರತೆ, ಹವಾಮಾನ ಬದಲಾವಣೆ, ಸಮುದ್ರ ಸಂಪನ್ಮೂಲಗಳ ವಿವೇಚನಾರಹಿತ ಬಳಕೆ ಇತ್ಯಾದಿಗಳ ವಿಷಯಗಳನ್ನು ಎತ್ತಿ ತೋರಿಸುವುದು ಮತ್ತು ಸಾಗರಗಳು ಒಡ್ಡುವ ಸವಾಲುಗಳ ಬಗ್ಗೆ ಜಗತ್ತಿನಲ್ಲಿ ಜಾಗೃತಿ ಮೂಡಿಸುವುದು ಈ ದಿನವನ್ನು ಆಚರಿಸುವ ಮುಖ್ಯ ಉದ್ದೇಶವಾಗಿದೆ.
ವಿಶ್ವ ಸಾಗರ ದಿನವನ್ನು ಆಚರಿಸುವ ಪರಿಕಲ್ಪನೆಯನ್ನು ಮೊದಲು 1992 ರಲ್ಲಿ ಬ್ರೆಜಿಲ್ನ ರಿಯೊ ಡಿ ಜನೈರೊದಲ್ಲಿ ನಡೆದ ವಿಶ್ವಸಂಸ್ಥೆಯ ಪರಿಸರ ಮತ್ತು ಅಭಿವೃದ್ಧಿ ಸಮ್ಮೇಳನದಲ್ಲಿ ಪ್ರಸ್ತಾಪಿಸಲಾಯಿತು. ಇದು ಪ್ರಪಂಚದಲ್ಲಿ ವಿಶಾಲವಾಗಿ ಹರಡಿಕೊಂಡಿರುವ ಸಾಗರವನ್ನು ನೋಡಲು ಸಂಭ್ರಮಿಸುವ ಮತ್ತು ನಮ್ಮ ಜೀವನದಲ್ಲಿ ಅದು ವಹಿಸುವ ನಿರ್ಣಾಯಕ ಪಾತ್ರವನ್ನು ಒತ್ತಿಹೇಳುವ ಗುರಿಯನ್ನು ಹೊಂದಿದೆ.
Mangalore Suez Company holds cleaning campaign at Sasihithlu beach in Surathkal on ocean day
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am