ಬ್ರೇಕಿಂಗ್ ನ್ಯೂಸ್
09-06-23 05:22 pm Mangalore Correspondent ಕರಾವಳಿ
ಮಂಗಳೂರು, ಜೂನ್ 9: ವಿಶ್ವ ಸಾಗರ ದಿನದಂಗವಾಗಿ ಸುಯೆಝ್ ಸಂಸ್ಥೆ, ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆಯ ಜಂಟಿ ಆಶ್ರಯದಲ್ಲಿ ಬೀಚ್ ಸ್ವಚ್ಛತಾ ಅಭಿಯಾನ ಸುರತ್ಕಲ್ ನ ಸಸಿಹಿತ್ಲು ಬೀಚ್ ಕಿನಾರೆಯಲ್ಲಿ ಹಮ್ಮಿಕೊಳ್ಳಲಾಯಿತು.
ಸಿಕ್ಕ ಸಿಕ್ಕ ಕಸಗಳನ್ನು ಸಮುದ್ರಕ್ಕೆ ಎಸೆಯುತ್ತಿರುವುದರಿಂದ ಜಲಚರಗಳ ಅವನತಿಗೆ ಮನುಷ್ಯರೇ ಕಾರಣವಾಗುತ್ತಿರುವುದಲ್ಲದೆ ಹವಾಮಾನ ವೈಪರೀತ್ಯಕ್ಕೂ ಮಾರಕ ಕೊಡುಗೆ ನೀಡುತ್ತಿದ್ದೇವೆ. ಈ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.

ಅತ್ಯಂತ ಅಮೂಲ್ಯವಾಗಿರುವ ಸಾಗರ ಸಂಪತ್ತನ್ನು ಸಂರಕ್ಷಿಸುವುದು ನಮ್ಮ ಮುಖ್ಯ ಕರ್ತವ್ಯ. ಈ ನಿಟ್ಟಿನಲ್ಲಿಯೇ ಪ್ರತಿಯೊಬ್ಬರಿಗೂ ಈ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶದಿಂದ ಜೂನ್ 8 ಅನ್ನು ವಿಶ್ವ ಸಾಗರ ದಿನವನ್ನಾಗಿ ಆಚರಿಸಲಾಗುತ್ತಿದೆ.
ಪರಿಸರ ಸಮತೋಲನ, ಜೀವವೈವಿದ್ಯತೆ, ಆಹಾರ ಭದ್ರತೆ, ಹವಾಮಾನ ಬದಲಾವಣೆ, ಸಮುದ್ರ ಸಂಪನ್ಮೂಲಗಳ ವಿವೇಚನಾರಹಿತ ಬಳಕೆ ಇತ್ಯಾದಿಗಳ ವಿಷಯಗಳನ್ನು ಎತ್ತಿ ತೋರಿಸುವುದು ಮತ್ತು ಸಾಗರಗಳು ಒಡ್ಡುವ ಸವಾಲುಗಳ ಬಗ್ಗೆ ಜಗತ್ತಿನಲ್ಲಿ ಜಾಗೃತಿ ಮೂಡಿಸುವುದು ಈ ದಿನವನ್ನು ಆಚರಿಸುವ ಮುಖ್ಯ ಉದ್ದೇಶವಾಗಿದೆ.
ವಿಶ್ವ ಸಾಗರ ದಿನವನ್ನು ಆಚರಿಸುವ ಪರಿಕಲ್ಪನೆಯನ್ನು ಮೊದಲು 1992 ರಲ್ಲಿ ಬ್ರೆಜಿಲ್ನ ರಿಯೊ ಡಿ ಜನೈರೊದಲ್ಲಿ ನಡೆದ ವಿಶ್ವಸಂಸ್ಥೆಯ ಪರಿಸರ ಮತ್ತು ಅಭಿವೃದ್ಧಿ ಸಮ್ಮೇಳನದಲ್ಲಿ ಪ್ರಸ್ತಾಪಿಸಲಾಯಿತು. ಇದು ಪ್ರಪಂಚದಲ್ಲಿ ವಿಶಾಲವಾಗಿ ಹರಡಿಕೊಂಡಿರುವ ಸಾಗರವನ್ನು ನೋಡಲು ಸಂಭ್ರಮಿಸುವ ಮತ್ತು ನಮ್ಮ ಜೀವನದಲ್ಲಿ ಅದು ವಹಿಸುವ ನಿರ್ಣಾಯಕ ಪಾತ್ರವನ್ನು ಒತ್ತಿಹೇಳುವ ಗುರಿಯನ್ನು ಹೊಂದಿದೆ.
Mangalore Suez Company holds cleaning campaign at Sasihithlu beach in Surathkal on ocean day
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm