ಬ್ರೇಕಿಂಗ್ ನ್ಯೂಸ್
05-08-20 02:57 pm Mangalore Reporter ಕರಾವಳಿ
ಬೆಳ್ತಂಗಡಿ ಆಗಸ್ಟ್ 05: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದ 2 ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿಯುತ್ತಿದೆ. ಘಾಟ್ ನ 2 ಮತ್ತು 3 ನೇ ತಿರುವಿನಲ್ಲಿ ಬಂಡೆಕಲ್ಲು ಕುಸಿದ ಪರಿಣಾಮ ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ.
ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಚಾರ್ಮಾಡಿ ಘಾಟ್ ರಸ್ತೆಯ ಎರಡು ಮತ್ತು ಮೂರನೇ ತಿರುವುಗಳ ಮಧ್ಯೆ ಭೂಕುಸಿತ ಆಗಿದ್ದು ರಸ್ತೆ ಮೇಲೆಯೇ ಬಂಡೆಕಲ್ಲೊಂದು ಬಂದುಬಿದ್ದಿದೆ.

ಇದರಿಂದಾಗಿ ಕೆಲಗಂಟೆಗಳ ಕಾಲ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿತ್ತು.ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಕಲ್ಲನ್ನು ಅಲ್ಪ ಬದಿಗೆ ಸರಿಸಿ ಸಂಚಾರ ಸುಗಮಗೊಳಿಸಿದ್ದಾರೆ. ಈ ಸಂದರ್ಭದಲ್ಲಿ 100 ಕ್ಕಿಂತಲೂ ಹೆಚ್ಚು ವಾಹನಗಳು ರಸ್ತೆಯಲ್ಲಿ ಚಲಿಸಲಾರದೇ ಸಿಲುಕಿಕೊಂಡಿದ್ದವು.
ರಾತ್ರಿ7 ಗಂಟೆಯ ನಂತರ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ ಆದೇಶ ಜಾರಿಯಲ್ಲಿದೆ. ಇದೇ ರೀತಿ ಘಾಟ್ ನಲ್ಲಿ ಗುಡ್ಡ ಕುಸಿತ ಉಂಟಾದರೆ ಮುನ್ನೆಚ್ಚರಿಕಾ ಕ್ರಮವಾಗಿ ಘಾಟ್ ರಸ್ತೆಯನ್ನು ಮುಚ್ಚುವ ಸನ್ನಿವೇಶ ಸೃಷ್ಠಿಯಾಗಲಿದೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm