ಬ್ರೇಕಿಂಗ್ ನ್ಯೂಸ್
14-06-23 10:24 pm Mangalore Correspondent ಕರಾವಳಿ
ಪುತ್ತೂರು, ಜೂನ್ 14: ಕೃಷಿ ನೀರಾವರಿ ಪಂಪ್ ಸೆಟ್ ಗೆ ಸಲ್ಲಿಸಿದ ಅರ್ಜಿ ತಿರಸ್ಕರಿಸಿದ ವಿಚಾರದಲ್ಲಿ ವಿದ್ಯುತ್ ಗುತ್ತಿಗೆದಾರನೊಬ್ಬ ಬನ್ನೂರು ಮೆಸ್ಕಾಂ ಉಪವಿಭಾಗ ಕಚೇರಿಗೆ ನುಗ್ಗಿ, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಅವರನ್ನು ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಸಸಾ ಇಲೆಕ್ಟ್ರಿಕಲ್ಸ್ ಮಾಲೀಕ, ವಿದ್ಯುತ್ ಗುತ್ತಿಗೆದಾರ ಮಹಮ್ಮದ್ ನಿಸಾರ್ ಪ್ರಕರಣದ ಆರೋಪಿಯಾಗಿದ್ದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (ಎಇಇ) ರಾಮಚಂದ್ರ ದೂರು ನೀಡಿದ್ದಾರೆ.
ಜೂ.14ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಹಮ್ಮದ್ ನಿಸಾರ್ ಮೆಸ್ಕಾಂ ಕಚೇರಿಗೆ ನುಗ್ಗಿದ್ದು ಮುಂಡೂರು ಗ್ರಾಮದ ರಮೇಶ್ ಎಂಬವರ ಕೃಷಿ ನೀರಾವರಿ ಪಂಪ್ ಸೆಟ್ ಗೆ ನೀಡಿದ ಅರ್ಜಿಯನ್ನು ತಿರಸ್ಕಾರ ಮಾಡಿದ್ದೇಕೆ ಎಂದು ಅವಾಚ್ಯವಾಗಿ ನಿಂದಿಸಿದ್ದಾರೆ. ಅಲ್ಲದೆ, ಅರ್ಜಿಯನ್ನು ಮಂಜೂರು ಮಾಡದೇ ಹೋದಲ್ಲಿ ನಿನ್ನನ್ನು ನೋಡಿಕೊಳ್ಳುತ್ತೇನೆ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ.
ಇಲಾಖೆಯ ನಿಯಮದ ತೊಡಕಿನಿಂದಾಗಿ ಅರ್ಜಿಯನ್ನು ತಿರಸ್ಕಾರ ಮಾಡಿದ್ದೆ ವಿನಾ ದುರುದ್ದೇಶ ಹೊಂದಿಲ್ಲ. ಆದರೆ ಗುತ್ತಿಗೆದಾರ ತನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ರಾಮಚಂದ್ರ ತಿಳಿಸಿದ್ದಾರೆ.
Mangalore Life threat to AEE at Puttur Mescom, case filed against Electric Contractor Mohammad Nisar in Puttur.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm