ಬ್ರೇಕಿಂಗ್ ನ್ಯೂಸ್
15-06-23 03:55 pm Mangalore Correspondent ಕರಾವಳಿ
ಉಳ್ಳಾಲ, ಜೂ.15: ಕೆಇಆರ್ ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದ್ದು ಉಳ್ಳಾಲ ಬೈಲಿನ ಮನೆಯೊಂದಕ್ಕೆ ಬರೋಬ್ಬರಿ 7 ಲಕ್ಷ ವಿದ್ಯುತ್ ಬಿಲ್ ಬಂದಿದ್ದನ್ನ ಕಂಡು ಮನೆ ಮಾಲೀಕ ಶಾಕ್ ಆಗಿದ್ದಾರೆ. ಉಳ್ಳಾಲ ಬೈಲಿನ ಸದಾಶಿವ ಆಚಾರ್ಯ ಅವರ ಮನೆಗೆ ನಿನ್ನೆ ಬಂದ ಬಿಲ್ ರೀಡರ್ ಬರೋಬರಿ 7,71,072 ರೂ. ಬಿಲ್ಲನ್ನ ನೀಡಿ ತೆರಳಿದ್ದಾನೆ.
ಮನೆ ಮಂದಿ 7 ಲಕ್ಷ ಬಿಲ್ ನೋಡಿ ಹೌಹಾರಿದ್ದು ಬಿಲ್ ರೀಡಿಂಗ್ ಮಾಡಿದ ವ್ಯಕ್ತಿಯಲ್ಲಿ ವಿಚಾರಿಸಿದಾಗ ಅದೆಲ್ಲ ನನಗೆ ಗೊತ್ತಿಲ್ಲ. ಮೆಸ್ಕಾಂ ಕಚೇರಿಗೆ ಹೋಗಿ ವಿಚಾರಿಸಿ ಎಂದು ಉಡಾಫೆಯ ಉತ್ತರ ನೀಡಿ ತೆರಳಿದ್ದಾನಂತೆ. ವಿದ್ಯುತ್ ಬಿಲ್ ರಸೀದಿಯಲ್ಲಿ 99,338 ಯೂನಿಟ್ ಖರ್ಚಾಗಿದ್ದು 7,71,072 ರೂಪಾಯಿ ಬಿಲ್ ನಮೂದಿಸಲಾಗಿದೆ. ತಮಗೆ ಈ ಮೊದಲು 3,000 ದಷ್ಟು ಮಾಸಿಕ ವಿದ್ಯುತ್ ಬಿಲ್ ಬರುತ್ತಿತ್ತು. ನಾವು ಪ್ರತಿ ತಿಂಗಳು ಬಿಲ್ಲನ್ನ ಕಟ್ಟುತ್ತೇವೆ. ಈ ತಿಂಗಳು ಬಂದ ಬಿಲ್ಲನ್ನ ನೋಡಿ ಮನೆ ಮಂದಿಯೆಲ್ಲ ಶಾಕ್ ಆದೆವು ಎಂದು ಮನೆ ಮಾಲೀಕ ಸದಾಶಿವ ಆಚಾರ್ಯ ಹೇಳಿದ್ದಾರೆ.



ಈ ಬಗ್ಗೆ ಹೆಡ್ ಲೈನ್ ಕರ್ನಾಟಕ ಪ್ರತಿನಿಧಿ ಉಳ್ಳಾಲ ಉಪವಿಭಾಗ ಮೆಸ್ಕಾಂ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದಯಾನಂದ ಅವರಲ್ಲಿ ವಿಚಾರಿಸಿದಾಗ, ಏಜೆನ್ಸಿಗಳ ಮುಖಾಂತರ ಬಿಲ್ ಕಲೆಕ್ಷನ್ ಮಾಡಲಾಗುತ್ತದೆ. ಬಿಲ್ ರೀಡರ್ ಎಡವಟ್ಟಿನಿಂದ ತಪ್ಪಾಗಿ ವಿದ್ಯುತ್ ಬಿಲ್ ಮುದ್ರಣ ಆಗಿದೆ. ಬಿಲ್ಲಲ್ಲಿ ಲೋಪ ಕಂಡು ಬಂದರೆ ಅದನ್ನ ಗ್ರಾಹಕರಿಗೆ ಕೊಡುವಂತಿಲ್ಲ. ತಕ್ಷಣವೇ ಸದಾಶಿವ ಆಚಾರ್ಯ ಅವರ ಮನೆ ಬಾಗಿಲಿಗೆ ಪರಿಷ್ಕೃತ ಬಿಲ್ ತಲುಪಿಸುವುದಾಗಿ ಹೇಳಿದ್ದು ಇಂದು ಮದ್ಯಾಹ್ನದ ವೇಳೆ ಪರಿಷ್ಕೃತ 2,833 ರೂಪಾಯಿಗಳ ಬಿಲ್ ಆಚಾರ್ಯ ಅವರ ಮನೆ ತಲುಪಿದೆ.
Mangalore MESCOM Meter reading error, house gets 7 lakhs electric bill in Ullal, tenants in shock. Tenants who were getting Rs 3000 as thier bill were shocked to see a bill amount of 7 lakhs.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
31-12-25 05:48 pm
Mangalore Correspondent
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm