ಬ್ರೇಕಿಂಗ್ ನ್ಯೂಸ್
31-10-20 06:56 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 31: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕೃತವಾಗಿ ಅದಾನಿ ಕಂಪನಿ ತೆಕ್ಕೆಗೆ ಬಿದ್ದಿದೆ. ಅದಾನಿ ಕಂಪನಿಯ ಅಧಿಕಾರಿಗಳು ಶನಿವಾರವೇ ಮಂಗಳೂರು ಏರ್ಪೋರ್ಟಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಅ.31ರಿಂದ ಅದಾನಿ ಕಂಪನಿ ಅಧಿಕೃತ ಎಂಟ್ರಿ ಪಡೆಯಲಿದೆ ಎನ್ನಲಾಗುತ್ತಿತ್ತು. ಅದೇ ಪ್ರಕಾರದಲ್ಲಿ ಕಂಪನಿ ಅಧಿಕಾರಿಗಳು ನಿರ್ವಹಣೆ ಆರಂಭಿಸಿದ್ದು, ಔಪಚಾರಿಕವಾಗಿ ಮಂಗಳೂರು ನಿಲ್ದಾಣ ಪ್ರಾಧಿಕಾರದ ನಿರ್ದೇಶಕರಿಂದ ಕೀ ಹಸ್ತಾಂತರ ಮಾಡಿಕೊಂಡಿದ್ದಾರೆ. ವಿಶೇಷ ಅಂದ್ರೆ, ಮೊದಲ ದಿನವೇ ವಿಮಾನ ನಿಲ್ದಾಣದ ನೇಮ್ ಪ್ಲೇಟ್ ಅನ್ನು ಕಂಪನಿ ಅಧಿಕಾರಿಗಳು ಬದಲಿಸಿದ್ದಾರೆ. ಮಂಗಳೂರು ಇಂಟರ್ನ್ಯಾಶನಲ್ ಏರ್ಪೋರ್ಟ್ ಹೆಸರಿನ ಜೊತೆಗೆ ಅದಾನಿ ಏರ್ಪೋರ್ಟ್ ಎನ್ನುವ ಸಿಂಬಲನ್ನು ಸೇರಿಸಲಾಗಿದೆ.

ಮಂಗಳೂರು ಸೇರಿದಂತೆ ದೇಶದ ಆರು ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್ ಗುತ್ತಿಗೆ ಪಡೆದುಕೊಂಡಿದೆ. ಅದರಂತೆ, ನವೆಂಬರ್ 2ರಂದು ಲಕ್ನೋ ಮತ್ತು ಅಹ್ಮದಾಬಾದ್ ವಿಮಾನ ನಿಲ್ದಾಣದ ನಿರ್ವಹಣೆಯನ್ನು ನ.7ರಂದು ಪಡೆದುಕೊಳ್ಳಲಿದೆ. ಕಳೆದ ಫೆಬ್ರವರಿ ತಿಂಗಳಲ್ಲಿಯೇ ಒಪ್ಪಂದ ಪ್ರಕ್ರಿಯೆಗಳು ಆಗಿದ್ದವು. ಆದರೆ, ಕೊರೊನಾ ಲಾಕ್ಡೌನ್ ಕಾರಣದಿಂದಾಗಿ ಹಸ್ತಾಂತರ ವಿಳಂಬವಾಗಿತ್ತು.
ದಕ್ಷ ಮತ್ತು ಗುಣಮಟ್ಟದ ಕಾರ್ಯಾಚರಣೆ ಹಾಗೂ ನಿಲ್ದಾಣಗಳ ಅಭಿವೃದ್ಧಿ ದೃಷ್ಟಿಯಿಂದ ಕಳೆದ 2018ರಲ್ಲಿ ಕೇಂದ್ರ ಸರಕಾರ ದೇಶದ ಆರು ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ನಿರ್ಧರಿಸಿತ್ತು. ಅದರಂತೆ, ಮಂಗಳೂರು ವಿಮಾನ ನಿಲ್ದಾಣವನ್ನು 50 ವರ್ಷಗಳ ಅವಧಿಗೆ ಅದಾನಿ ಕಂಪನಿಗೆ ಗುತ್ತಿಗೆ ನೀಡಿದೆ.
Adani group of company takes over the management of Mangalore International airport here on Saturday October 31, 2020.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 11:14 am
HK News Staffer
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm