ಬ್ರೇಕಿಂಗ್ ನ್ಯೂಸ್
31-10-20 06:56 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 31: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕೃತವಾಗಿ ಅದಾನಿ ಕಂಪನಿ ತೆಕ್ಕೆಗೆ ಬಿದ್ದಿದೆ. ಅದಾನಿ ಕಂಪನಿಯ ಅಧಿಕಾರಿಗಳು ಶನಿವಾರವೇ ಮಂಗಳೂರು ಏರ್ಪೋರ್ಟಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಅ.31ರಿಂದ ಅದಾನಿ ಕಂಪನಿ ಅಧಿಕೃತ ಎಂಟ್ರಿ ಪಡೆಯಲಿದೆ ಎನ್ನಲಾಗುತ್ತಿತ್ತು. ಅದೇ ಪ್ರಕಾರದಲ್ಲಿ ಕಂಪನಿ ಅಧಿಕಾರಿಗಳು ನಿರ್ವಹಣೆ ಆರಂಭಿಸಿದ್ದು, ಔಪಚಾರಿಕವಾಗಿ ಮಂಗಳೂರು ನಿಲ್ದಾಣ ಪ್ರಾಧಿಕಾರದ ನಿರ್ದೇಶಕರಿಂದ ಕೀ ಹಸ್ತಾಂತರ ಮಾಡಿಕೊಂಡಿದ್ದಾರೆ. ವಿಶೇಷ ಅಂದ್ರೆ, ಮೊದಲ ದಿನವೇ ವಿಮಾನ ನಿಲ್ದಾಣದ ನೇಮ್ ಪ್ಲೇಟ್ ಅನ್ನು ಕಂಪನಿ ಅಧಿಕಾರಿಗಳು ಬದಲಿಸಿದ್ದಾರೆ. ಮಂಗಳೂರು ಇಂಟರ್ನ್ಯಾಶನಲ್ ಏರ್ಪೋರ್ಟ್ ಹೆಸರಿನ ಜೊತೆಗೆ ಅದಾನಿ ಏರ್ಪೋರ್ಟ್ ಎನ್ನುವ ಸಿಂಬಲನ್ನು ಸೇರಿಸಲಾಗಿದೆ.

ಮಂಗಳೂರು ಸೇರಿದಂತೆ ದೇಶದ ಆರು ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್ ಗುತ್ತಿಗೆ ಪಡೆದುಕೊಂಡಿದೆ. ಅದರಂತೆ, ನವೆಂಬರ್ 2ರಂದು ಲಕ್ನೋ ಮತ್ತು ಅಹ್ಮದಾಬಾದ್ ವಿಮಾನ ನಿಲ್ದಾಣದ ನಿರ್ವಹಣೆಯನ್ನು ನ.7ರಂದು ಪಡೆದುಕೊಳ್ಳಲಿದೆ. ಕಳೆದ ಫೆಬ್ರವರಿ ತಿಂಗಳಲ್ಲಿಯೇ ಒಪ್ಪಂದ ಪ್ರಕ್ರಿಯೆಗಳು ಆಗಿದ್ದವು. ಆದರೆ, ಕೊರೊನಾ ಲಾಕ್ಡೌನ್ ಕಾರಣದಿಂದಾಗಿ ಹಸ್ತಾಂತರ ವಿಳಂಬವಾಗಿತ್ತು.
ದಕ್ಷ ಮತ್ತು ಗುಣಮಟ್ಟದ ಕಾರ್ಯಾಚರಣೆ ಹಾಗೂ ನಿಲ್ದಾಣಗಳ ಅಭಿವೃದ್ಧಿ ದೃಷ್ಟಿಯಿಂದ ಕಳೆದ 2018ರಲ್ಲಿ ಕೇಂದ್ರ ಸರಕಾರ ದೇಶದ ಆರು ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ನಿರ್ಧರಿಸಿತ್ತು. ಅದರಂತೆ, ಮಂಗಳೂರು ವಿಮಾನ ನಿಲ್ದಾಣವನ್ನು 50 ವರ್ಷಗಳ ಅವಧಿಗೆ ಅದಾನಿ ಕಂಪನಿಗೆ ಗುತ್ತಿಗೆ ನೀಡಿದೆ.
Adani group of company takes over the management of Mangalore International airport here on Saturday October 31, 2020.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am