ಬ್ರೇಕಿಂಗ್ ನ್ಯೂಸ್
18-06-23 05:41 pm Mangalore Correspondent ಕರಾವಳಿ
ಮಂಗಳೂರು, ಜೂನ್ 18: ಪೊಲೀಸರ ಎದುರಲ್ಲೇ ವಿದ್ಯಾರ್ಥಿಗಳ ಗುಂಪೊಂದು ಬಸ್ ನಿಲ್ಲಿಸಿ, ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ತೋರಿದ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಕಡೆಯಿಂದ ಚಾರ್ಮಾಡಿ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್ಪ್ರೆಸ್ ಬಸ್ಸಿನಲ್ಲಿ ವಿದ್ಯಾರ್ಥಿಗಳು ತೆರಳುತ್ತಿದ್ದರು. ಈ ವೇಳೆ, ಬಸ್ಸನ್ನು ಚಾರ್ಮಾಡಿಯಲ್ಲಿ ನಿಲ್ಲಿಸಬೇಕೆಂದು ವಿದ್ಯಾರ್ಥಿಗಳ ಗುಂಪು ಒತ್ತಾಯಿಸಿದ್ದು ಬಸ್ ಕಂಡಕ್ಟರ್ ಜೊತೆ ವಾಗ್ವಾದ ನಡೆಸಿದ್ದಾರೆ. ಬಸ್ಸಿನಲ್ಲಿ ವಾಗ್ವಾದ ನಡೆಯುತ್ತಿದ್ದಾಗ ಪ್ರಯಾಣಿಕರೊಬ್ಬರು ಕಂಡಕ್ಟರ್ ಪರವಾಗಿ ಮಾತನಾಡಿದ್ದಾರೆ. ಇದರಿಂದ ಕುಪಿತರಾದ ವಿದ್ಯಾರ್ಥಿಗಳ ಗುಂಪು ಪ್ರಯಾಣಿಕರನ್ನು ದಬಾಯಿಸಿದ್ದಾರೆ. ಬಳಿಕ ಒಂದು ಸಮುದಾಯದ ಇತರೇ ಯುವಕರನ್ನು ಕರೆಸಿ, ಚಾರ್ಮಾಡಿಯಲ್ಲಿ ಗಲಾಟೆ ನಡೆಸಿದ್ದು ಬಸ್ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ.


ಬಸ್ ನಿಲ್ಲಿಸಿ ಯುವಕರ ತಂಡ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದು ಇದರ ವಿಡಿಯೋವನ್ನು ಇತರೇ ಪ್ರಯಾಣಿಕರು ಮೊಬೈಲಿನಲ್ಲಿ ಸೆರೆಹಿಡಿದಿದ್ದಾರೆ. ನಿನ್ನೆ ಮಧ್ಯಾಹ್ನ ಘಟನೆ ನಡೆದಿದ್ದು ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರ ಎದುರಲ್ಲೇ ದಾಂಧಲೆ ನಡೆಸಿದ್ದು ಅವಾಚ್ಯ ಶಬ್ದಗಳಿಂದ ಬಸ್ ಪ್ರಯಾಣಿಕ ಮತ್ತು ನಿರ್ವಾಹಕರನ್ನು ನಿಂದಿಸಿದ್ದಾರೆ.

ಬಸ್ಸಿನಲ್ಲಿ ಕಂಡಕ್ಟರ್ ಜೊತೆಗೆ ವಾಗ್ವಾದ ನಡೆದು ಬಳಿಕ ಇತರೇ ಯುವಕರ ತಂಡ ಸೇರಿಕೊಂಡು ಬಸ್ ತಡೆದು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದು ಪೊಲೀಸರ ಮುಂದೆಯೇ ಕಾನೂನು ಕೈಗೆತ್ತಿಕೊಂಡು ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ. ನೈತಿಕ ಪೊಲೀಸ್ ಕೃತ್ಯಕ್ಕೆ ನಿರ್ದಾಕ್ಷಿಣ್ಯ ಕ್ರಮದ ಭರವಸೆ ನೀಡಿದ್ದರೂ, ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಲ್ಲ.
Charmadi ghat students fight in the presence of police, passenger assulted, moral policing at Ujre.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm