ಬ್ರೇಕಿಂಗ್ ನ್ಯೂಸ್
31-10-20 10:21 pm Mangalore Reporter ಕರಾವಳಿ
ಉಳ್ಳಾಲ, ಅಕ್ಟೋಬರ್ 31 :ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಬಿಜೆಪಿಯ ಹಿರಿಯ ಮುಖಂಡರಾದ ಸೀತಾರಾಮ ಬಂಗೇರ ಮತ್ತು ಸೇಸಪ್ಪ ಟೈಲರ್ ಅವರನ್ನು ತುಳುವ ಸಿರಿ ಕುಡ್ಲ(ರಿ) ವತಿಯಿಂದ ಅಭಿನಂದಿಸಲಾಯಿತು.
ಸಮಿತಿಯ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ, ಬಿಜೆಪಿ ಪಕ್ಷದ ಇಬ್ಬರು ಹಿರಿಯ ಮುತ್ಸದ್ಧಿಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಬಹಳ ಸಂತಸದ ವಿಚಾರವಾಗಿದೆ. ಇಬ್ಬರೂ ಸಮಾಜಕ್ಕೆ ಅಪಾರ ತ್ಯಾಗ ಮಾಡಿರುವ ವ್ಯಕ್ತಿಗಳಾಗಿದ್ದು, ಅಂತಹ ಸರಳ ಸಜ್ಜನರಿಗೆ ಪ್ರಶಸ್ತಿ ಅರಸಿಕೊಂಡು ಬಂದಿದ್ದು ನಮ್ಮೆಲ್ಲರಿಗೂ ಸಿಕ್ಕಿರುವ ಗೌರವವಾಗಿದೆ ಎಂದರು.

ಸಮಿತಿಯ ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೊಟ್ಟು ಮಾತನಾಡಿ ಬಿಜೆಪಿ ಪಕ್ಷದ ಹಿರಿಯ ಮುಖಂಡರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಮಂಗಳೂರು ವಿದಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಸಿಕ್ಕ ಗೌರವ ಎಂದರು.
ತುಳುವ ಸಿರಿ ಕುಡ್ಲದ ಉಪಾಧ್ಯಕ್ಷರಾದ ಪ್ರಕಾಶ್ ಸಿಂಪೋಣಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಬಸ್ತಿ, ಪದಾಧಿಕಾರಿಗಳಾದ ಸತೀಶ್ ದೀಪಂ, ಕಿಶೋರ್ ಮುನ್ನೂರು, ವಕೀಲರಾದ ಮಹಮ್ಮದ್ ಅಸ್ಗರ್, ಸುರೇಶ್ ಶೆಟ್ಟಿ ಅಂಬ್ಲಮೊಗರು, ನಿರ್ಮಲ್ ಭಟ್ , ಸತೀಶ್ ಪಜೀರು,ಗಣೇಶ್ ಪಜೀರು, ರವೀಂದ್ರ ಭಂಡಾರಿ ಮೊದಲಾದವರು ಇದ್ದರು.
Mangalore Tuluv Siri Organisation honours two former BJP leaders for being nominated for Karnataka Rajyotsava Awards 2020.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 08:29 pm
HK News Staffer
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm