ಬ್ರೇಕಿಂಗ್ ನ್ಯೂಸ್
31-10-20 10:21 pm Mangalore Reporter ಕರಾವಳಿ
ಉಳ್ಳಾಲ, ಅಕ್ಟೋಬರ್ 31 :ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಬಿಜೆಪಿಯ ಹಿರಿಯ ಮುಖಂಡರಾದ ಸೀತಾರಾಮ ಬಂಗೇರ ಮತ್ತು ಸೇಸಪ್ಪ ಟೈಲರ್ ಅವರನ್ನು ತುಳುವ ಸಿರಿ ಕುಡ್ಲ(ರಿ) ವತಿಯಿಂದ ಅಭಿನಂದಿಸಲಾಯಿತು.
ಸಮಿತಿಯ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ, ಬಿಜೆಪಿ ಪಕ್ಷದ ಇಬ್ಬರು ಹಿರಿಯ ಮುತ್ಸದ್ಧಿಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಬಹಳ ಸಂತಸದ ವಿಚಾರವಾಗಿದೆ. ಇಬ್ಬರೂ ಸಮಾಜಕ್ಕೆ ಅಪಾರ ತ್ಯಾಗ ಮಾಡಿರುವ ವ್ಯಕ್ತಿಗಳಾಗಿದ್ದು, ಅಂತಹ ಸರಳ ಸಜ್ಜನರಿಗೆ ಪ್ರಶಸ್ತಿ ಅರಸಿಕೊಂಡು ಬಂದಿದ್ದು ನಮ್ಮೆಲ್ಲರಿಗೂ ಸಿಕ್ಕಿರುವ ಗೌರವವಾಗಿದೆ ಎಂದರು.
ಸಮಿತಿಯ ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೊಟ್ಟು ಮಾತನಾಡಿ ಬಿಜೆಪಿ ಪಕ್ಷದ ಹಿರಿಯ ಮುಖಂಡರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಮಂಗಳೂರು ವಿದಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಸಿಕ್ಕ ಗೌರವ ಎಂದರು.
ತುಳುವ ಸಿರಿ ಕುಡ್ಲದ ಉಪಾಧ್ಯಕ್ಷರಾದ ಪ್ರಕಾಶ್ ಸಿಂಪೋಣಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಬಸ್ತಿ, ಪದಾಧಿಕಾರಿಗಳಾದ ಸತೀಶ್ ದೀಪಂ, ಕಿಶೋರ್ ಮುನ್ನೂರು, ವಕೀಲರಾದ ಮಹಮ್ಮದ್ ಅಸ್ಗರ್, ಸುರೇಶ್ ಶೆಟ್ಟಿ ಅಂಬ್ಲಮೊಗರು, ನಿರ್ಮಲ್ ಭಟ್ , ಸತೀಶ್ ಪಜೀರು,ಗಣೇಶ್ ಪಜೀರು, ರವೀಂದ್ರ ಭಂಡಾರಿ ಮೊದಲಾದವರು ಇದ್ದರು.
Mangalore Tuluv Siri Organisation honours two former BJP leaders for being nominated for Karnataka Rajyotsava Awards 2020.
30-05-25 11:13 am
Bangalore Correspondent
Mangalore, DK Shivakumar: ಮಂಗಳೂರಿನವರಿಗೆ ಹೊಟ್ಡ...
29-05-25 10:21 pm
Hassan Heart Attack, Death: ಹಾಸನದಲ್ಲಿ ಹೃದಯಾಘಾ...
29-05-25 03:34 pm
CM Siddaramaiah, B K Hariprasad, Mangalore Mu...
29-05-25 02:43 pm
COVID, African Swine Fever Bagalkote: ಕೊರೋನಾ...
29-05-25 02:19 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
31-05-25 01:40 pm
Mangalore Correspondent
Bharath Shetty, MLA, Mangalore: ಕಾಂಗ್ರೇಸ್ ಪಕ್...
31-05-25 12:10 pm
Ullal Montepadavu Landslide, Rain, Flood: ಮೊಂ...
31-05-25 12:05 pm
Sudheer Kumar Reddy, Mangalore Police Commiss...
30-05-25 10:46 pm
Mangalore Rain, Ullal, Death: ಮಳೆ ಅವಾಂತರ ; ಉಳ...
30-05-25 10:20 pm
29-05-25 11:04 pm
Mangalore Correspondent
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm
Karkala, Chikkamagaluru: ನವಜಾತ ಶಿಶುವನ್ನು ಕಾರ್...
29-05-25 01:13 pm