ಬ್ರೇಕಿಂಗ್ ನ್ಯೂಸ್
01-11-20 07:52 pm Udupi Reporter ಕರಾವಳಿ
ಉಡುಪಿ, ನ.1: ಕುಕ್ಕೆಹಳ್ಳಿಯ ರಕ್ಷಿತಾ ನಾಯಕ್(19) ಸಂಶಯಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪ್ರಿಯಕರ ಕೊಲ್ಲೂರಿನ ಜಡ್ಕಲ್ ನಿವಾಸಿ ಪ್ರಶಾಂತ್ ಕುಂದರ್(24) ನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ರಕ್ಷಿತಾಳನ್ನು ಪ್ರೇಮಿಸುವ ನಾಟಕವಾಡಿ ಅತ್ಯಾಚಾರ ಎಸಗಿ, ಗರ್ಭಿಣಿ ಮಾಡಿದ್ದು, ನಂತರ ಆಕೆಯ ಅನುಮತಿ ಇಲ್ಲದೆ ಗರ್ಭಪಾತ ಮಾಡಿಸಿದ್ದ. ಮತ್ತು ಆಕೆ ಆತ್ಮಹತ್ಯೆ ಮಾಡುವಂತೆ ಪ್ರಚೋದನೆ ನೀಡಿರುವುದಾಗಿ ಮೃತಳ ತಂದೆ ಪ್ರಭಾಕರ ನಾಯಕ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ದೂರಿನ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ರಕ್ಷಿತಾ ಅ.24ರಂದು ಅಂಬಾಗಿಲಿನಲ್ಲಿರುವ ಬಾಡಿಗೆ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ಬಳಿಕ ಆಕೆಯನ್ನು ಪ್ರಶಾಂತ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪರಾರಿ ಯಾಗಿದ್ದನು. ಆದರೆ ಯುವತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಳು. ಸಾರ್ವಜನಿಕ ಕುತೂಹಲ ಕೆರಳಿಸಿದ್ದ ಪ್ರಕರಣದಲ್ಲಿ ಆರೋಪಿ ಪ್ರಶಾಂತ್ನನ್ನು ಉಡುಪಿ ನಗರ ಪೊಲೀಸರು ವಿಚಾರಣೆ ನಡೆಸಿ ಬಿಟ್ಟಿದ್ದರು. ಯುವತಿ ಕಡೆಯವರು ಸಂಶಯ ಪಡಿಸಿ ದೂರು ನೀಡದ ಕಾರಣ ಪೊಲೀಸರಿಗೆ ಪ್ರಕರಣ ದಾಖಲಿಸುವುದು ಸಾಧ್ಯವಾಗಿರಲಿಲ್ಲ. ಇದೀಗ ಯುವತಿ ತಂದೆಯೇ ಆರೋಪಿ ಪ್ರಶಾಂತ್ ಹೆಸರು ಉಲ್ಲೇಖಿಸಿ ದೂರು ನೀಡಿದ್ದು ಪೊಲೀಸರು ಆತನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
In connection to the mysterious death of Rakshitha Nayak boyfriend Prashanth Kunder has been arrestes by the Udupi Police.
30-05-25 11:13 am
Bangalore Correspondent
Mangalore, DK Shivakumar: ಮಂಗಳೂರಿನವರಿಗೆ ಹೊಟ್ಡ...
29-05-25 10:21 pm
Hassan Heart Attack, Death: ಹಾಸನದಲ್ಲಿ ಹೃದಯಾಘಾ...
29-05-25 03:34 pm
CM Siddaramaiah, B K Hariprasad, Mangalore Mu...
29-05-25 02:43 pm
COVID, African Swine Fever Bagalkote: ಕೊರೋನಾ...
29-05-25 02:19 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
31-05-25 03:57 pm
Mangalore Correspondent
Minister Dinesh Gundurao, Mangalore News: ಸುದ...
31-05-25 01:40 pm
Bharath Shetty, MLA, Mangalore: ಕಾಂಗ್ರೇಸ್ ಪಕ್...
31-05-25 12:10 pm
Ullal Montepadavu Landslide, Rain, Flood: ಮೊಂ...
31-05-25 12:05 pm
Sudheer Kumar Reddy, Mangalore Police Commiss...
30-05-25 10:46 pm
29-05-25 11:04 pm
Mangalore Correspondent
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm
Karkala, Chikkamagaluru: ನವಜಾತ ಶಿಶುವನ್ನು ಕಾರ್...
29-05-25 01:13 pm