ಬ್ರೇಕಿಂಗ್ ನ್ಯೂಸ್
22-06-23 08:35 pm Mangalore Correspondent ಕರಾವಳಿ
ಮಂಗಳೂರು, ಜೂನ್ 22: ಕೋಣಾಜೆ ಠಾಣೆ ವ್ಯಾಪ್ತಿಯ ತೌಡುಗೋಳಿ ಕ್ರಾಸ್ ನಲ್ಲಿ ಬಸ್ ಬರುತ್ತಿದ್ದಾಗ ಮಹಿಳೆ ರಸ್ತೆ ದಾಟಿದ್ದ ಸಿಸಿಟಿವಿ ದೃಶ್ಯ ವೈರಲ್ ಆಗಿತ್ತು. ಮಹಿಳೆ ರಸ್ತೆ ದಾಟುವುದನ್ನು ನೋಡಿದ ಬಸ್ ಚಾಲಕ ಬಸ್ಸನ್ನು ಬದಿಗೆ ಸರಿಸಿ ಮಹಿಳೆಯನ್ನು ರಕ್ಷಿಸಿದ್ದು ಮೆಚ್ಚುಗೆಗೂ ಕಾರಣವಾಗಿತ್ತು. ಇದೀಗ ರಸ್ತೆ ನಿಯಮ ಪಾಲಿಸದೆ ನಿರ್ಲಕ್ಷ್ಯದಿಂದ ರಸ್ತೆ ದಾಟಿದ್ದ ಮಹಿಳೆಯ ವಿರುದ್ಧ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಮೋಟಾರು ವಾಹನ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
ಸಿಸಿಟಿವಿ ದೃಶ್ಯದಲ್ಲಿ ಬಸ್ ವೇಗವಾಗಿ ಬರುತ್ತಿದ್ದುದನ್ನು ಗಮನಿಸಿ ಮಂಗಳೂರು ಪೊಲೀಸರು ಚಾಲಕನ ವಿರುದ್ಧ ನಿರ್ಲಕ್ಷ್ಯದ ಚಾಲನೆಯೆಂದು ಪ್ರಕರಣ ದಾಖಲಿಸಿದ್ದರು. ಬಸ್ಸನ್ನು ಬದಿಗೆ ಸರಿಸಿ ಮಹಿಳೆಯನ್ನು ರಕ್ಷಣೆ ಮಾಡಿದ್ದ ಚಾಲಕನ ವಿರುದ್ಧ ಕೇಸು ದಾಖಲಿಸಿದ್ದಕ್ಕೆ ಆಕ್ಷೇಪವೂ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಸಿಸಿಟಿವಿ ವಿಡಿಯೋ ಆಧರಿಸಿ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದು, ನಿರ್ಲಕ್ಷ್ಯದಿಂದ ರಸ್ತೆಯಲ್ಲಿ ನಡೆದುಕೊಂಡು ಹೋಗುವುದೂ ಮೋಟಾರು ವಾಹನ ಕಾಯ್ದೆಗೆ ವಿರುದ್ಧ. ಪಾದಚಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.

ಮಹಿಳೆಯ ವಿರುದ್ಧ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 13 ಮತ್ತು ಪೊಲೀಸ್ ಏಕ್ಟ್ 92 ಜಿ ಪ್ರಕಾರ ಕೇಸು ದಾಖಲಿಸಿಕೊಳ್ಳಲಾಗಿದ್ದು, ದಂಡ ವಿಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಿರ್ಲಕ್ಷ್ಯದಿಂದ ರಸ್ತೆಯಲ್ಲಿ ನಡೆಯುವ ಮಂದಿಗೆ ಇದೇ ಮೊದಲ ಬಾರಿಗೆ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗಿದ್ದು, ಈ ರೀತಿ ಮಾಡುವ ಮಂದಿ ಇನ್ಮುಂದೆ ಎಚ್ಚರಿಕೆ ವಹಿಸಬೇಕಾಗಿದೆ.
Mangalore Bus video viral, police book case on woman for carelessness while crossing road. The presence of mind of the Bus Driver saved the life of woman crossing the road. The police have also seized the bus and booked a case against the Bus Driver too.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm