ಬ್ರೇಕಿಂಗ್ ನ್ಯೂಸ್
23-06-23 06:52 pm Mangalore Correspondent ಕರಾವಳಿ
ಮಂಗಳೂರು, ಜೂನ್ 23: ರಸ್ತೆಯಲ್ಲಿ ನಾಯಿ ಅಡ್ಡ ಬಂದ ಕಾರಣ ಆಯತಪ್ಪಿದ ಸ್ಕೂಟರ್ ಡಿವೈಡರ್ ಡಿಕ್ಕಿಯಾಗಿ ಪಲ್ಟಿಯಾಗಿದ್ದು ಅದರಲ್ಲಿದ್ದ ಸವಾರ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಯೆಯ್ಯಾಡಿ ಬಳಿಯ ಶರ್ಬತ್ ಕಟ್ಟೆ ಎಂಬಲ್ಲಿ ನಡೆದಿದೆ.
ಮರೋಳಿ ಬಜ್ಜೋಡಿ ನಿವಾಸಿ ನರಸಿಂಹ ಗಟ್ಟಿ (67) ಮೃತರು. ಗುರುವಾರ ಬೆಳಗ್ಗೆ ಮರೋಳಿಯ ಮನೆಯಿಂದ ಯೆಯ್ಯಾಡಿ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದ ಸಂದರ್ಭ ಬೀದಿ ನಾಯಿ ರಸ್ತೆಗೆ ಅಡ್ಡ ಬಂದಿದೆ. ಸ್ಕೂಟರ್ ನಿಯಂತ್ರಣ ತಪ್ಪಿದ್ದರಿಂದ ಡಿವೈಡರ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ನರಸಿಂಹ ಗಟ್ಟಿಯವರು ತಲೆಗೆ ಗಂಭೀರ ಗಾಯಗೊಂಡಿದ್ದರು.
ಅವರನ್ನು ಕೂಡಲೇ ಎಜೆ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ಖಾಸಗಿ ಸಂಸ್ಥೆಯ ಡೀಲರ್ ಶಿಪ್ ಪಡೆದು ವ್ಯವಹಾರ ನಡೆಸುತ್ತಿದ್ದ ನರಸಿಂಹ ಗಟ್ಟಿ ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
Scooterist dies after hitting divider as stray dog comes in way at Yeyyadi in Mangalore. The deceased is identified as Narasimha Gatty (67), a resident of Maroli Bajjodi. He was going from his house towards Yeyyadi when the mishap took place.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 09:16 pm
Mangalore Correspondent
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm