ಬ್ರೇಕಿಂಗ್ ನ್ಯೂಸ್
23-06-23 09:30 pm Mangalore Correspondent ಕರಾವಳಿ
ಮಂಗಳೂರು, ಜೂನ್ 23: ನಾಗರ ಹಾವಿನ ಹೊಟ್ಟೆಯೊಳಗೆ ಸೇರಿದ್ದ ಪ್ಲಾಸ್ಟಿಕ್ ಡಬ್ಬ ಒಂದನ್ನು ಮಂಗಳೂರಿನ ಪಶು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.
ಬಂಟ್ವಾಳದ ವಗ್ಗದ ಸಾಲುಮರ ತಿಮ್ಮಕ್ಕ ಉದ್ಯಾನವನದ ಸಮೀಪದಲ್ಲಿ ಬಿಲವೊಂದರಲ್ಲಿ ಸಿಲುಕಿದ್ದ ನಾಗರಹಾವಿನ ಬಗ್ಗೆ ಸ್ಥಳೀಯ ಗ್ರಾಪಂ ಉಪಾಧ್ಯಕ್ಷೆ ವಸಂತಿ ಅವರು ಹಾವು ಹಿಡಿಯುವ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದರು. ಮೂರು ದಿನಗಳಿಂದ ಅದನ್ನು ಗಮನಿಸುತ್ತಿದ್ದ ವಸಂತಿ ಮನೆಯವರು ಕೊನೆಗೆ ಅದರ ರಕ್ಷಣೆಗೆ ಮುಂದಾಗಿದ್ದರು.
ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಹಾವನ್ನು ಬಿಲದಿಂದ ಹೊರ ತೆಗೆದು ರಕ್ಷಿಸಿದ್ದಾರೆ. ಈ ವೇಳೆ ಅದರ ತಲೆಯ ಭಾಗದಲ್ಲಿ ಗಾಯಗಳಾಗಿದ್ದರಿಂದ ಚಿಕಿತ್ಸೆಗಾಗಿ ಮಂಗಳೂರಿನ ಪಶುವೈದ್ಯ ಡಾ.ಯಶಸ್ವಿ ನಾರಾವಿ ಅವರಲ್ಲಿಗೆ ತಂದಿದ್ದರು.
ಗಾಯಕ್ಕೆ ಚಿಕಿತ್ಸೆ ಒದಗಿಸಿದ ವೈದ್ಯರು ಹಾವಿನ ಹೊಟ್ಟೆ ಉಬ್ಬೇರಿದ್ದನ್ನು ಗಮನಿಸಿ ಎಕ್ಸ್ ರೇ ಮಾಡಿದ್ದರು. ಆಗ ಹಾವಿನ ಉದರದೊಳಗೆ ಪ್ಲಾಸ್ಟಿಕ್ ವಸ್ತು ಇರುವುದು ಗಮನಕ್ಕೆ ಬಂದಿತ್ತು. ಹಾಗಾಗಿ ಹಾವಿಗೆ ಶಸ್ತ್ರಚಿಕಿತ್ಸೆ ನಡೆಸಿ ಉದರದಲ್ಲಿದ್ದ ಸುಣ್ಣದ ಪ್ಲಾಸ್ಟಿಕ್ ಡಬ್ಬವನ್ನು ಹೊರತೆಗೆದಿದ್ದಾರೆ.
ವೈದ್ಯರ ಪ್ರಕಾರ 'ಸುಮಾರು ಐದು ಅಡಿ ಉದ್ದದ ಹೆಣ್ಣು ನಾಗರಹಾವು ಇದಾಗಿತ್ತು. 10 ವರ್ಷ ಪ್ರಾಯ ಆಗಿರಬಹುದು. ಹಾವು ಮೊಟ್ಟೆ ನುಂಗುವ ವೇಳೆ ಸುಣ್ಣದ ಡಬ್ಬವನ್ನು ಒಟ್ಟಿಗೆ ನುಂಗಿದ್ದಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ 15 ದಿನಗಳ ಕಾಲ ಶುಶ್ರೂಷೆ ಒದಗಿಸಿ ಯಾವುದೇ ತೊಂದರೆ ಇಲ್ಲವೆಂದು ಕಂಡ ಬಳಿಕ ಸ್ನೇಕ್ ಕಿರಣ್ ಅರಣ್ಯ ಇಲಾಖೆಯ ಮಾರ್ಗದರ್ಶನದಂತೆ ಮತ್ತೆ ಹಾವನ್ನು ರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ.
Plastic Box Swallowed by snake Naja Naja Removed through Surgery by 4 Vets doctors in Mangalore.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm