ಬ್ರೇಕಿಂಗ್ ನ್ಯೂಸ್
25-06-23 01:11 pm Mangalore Correspondent ಕರಾವಳಿ
ಬೆಳ್ತಂಗಡಿ, ಜೂನ್ 25: ಕನ್ನಡಿಗ ಕೆಎಲ್ ರಾಹುಲ್ ತಮ್ಮ ಹುಟ್ಟೂರು ಮಂಗಳೂರಿನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಆ ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಹೆಗ್ಗಡೆಯವರ ಜೊತೆ ಕೆಲ ಕಾಲ ರಾಹುಲ್ ಮಾತುಕತೆ ನಡೆಸಿದ್ದು, ಬಳಿಕ ಧರ್ಮಾಧಿಕಾರಿಗಳಾದ ಹೆಗ್ಗಡೆಯವರ ಆಶೀರ್ವಾದ ಪಡೆದಿದ್ದಾರೆ. ಜೊತೆಗೆ ಹೆಗ್ಗಡೆಯವರ ಕುಟುಂಬಸ್ಥರನ್ನು ಭೇಟಿಯಾಗಿ ಆತ್ಮೀಯ ಚರ್ಚೆ ನಡೆಸಿದ್ದಾರೆ.
ಈ ವೇಳೆ ರಾಹುಲ್ಗೆ ಗೋವಿನ ಕಂಚಿನ ಪ್ರತಿಮೆ ನೀಡಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಆಶೀರ್ವದಿಸಿದ್ದಾರೆ. ಜೊತೆಗೆ ಶಾಲು ಹೊದಿಸಿ ಬೆಳ್ಳಿ ನಾಣ್ಯ ನೀಡಿದ್ದಾರೆ.
ಐಪಿಎಲ್ ವೇಳೆ ಗಾಯಗೊಂಡಿದ್ದ ಕೆಎಲ್ ರಾಹುಲ್ ಬಳಿಕ ಲಂಡನ್ ನಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ಏಷ್ಯಾಕಪ್ ವೇಳೆಗೆ ಅವರು ತಂಡ ಸೇರುವ ನಿರೀಕ್ಷೆಯಿದೆ.
ಮಂಗಳೂರು ಮೂಲದ ಕ್ರಿಕೆಟಿಗ ರಾಹುಲ್ ಕೆಲವೇ ತಿಂಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಭೇಟಿ ನೀಡಿದ್ದರು.
Cricketer KL Rahul visits Dharmasthala Temple in Mangalore, offers special pooja. Also he had talks with Dr Veerendra Heggade and his family.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm